Love – ಸಮಾಜದಲ್ಲಿ ಪ್ರೀತಿ, ಪ್ರೇಮ, ಮದುವೆಯ ಹೆಸರಿನಲ್ಲಿ ಹಲವು ರೀತಿಯ ವಂಚನೆಗಳು ನಡೆಯುತ್ತಿರುತ್ತವೆ. ಪ್ರೀತಿಯ ಹೆಸರಿನಲ್ಲಿ ಮೋಸ ಮಾಡೋದು, ಹಣ ಪೀಕೋದು ಅಥವಾ ಬ್ಲಾಕ್ ಮೇಲ್ ಮಾಡೋದು ಈ ರೀತಿಯ ಘಟನೆಗಳು ಆಗಾಗ ಕೇಳಿಬರುತ್ತಲೇ ಇರುತ್ತದೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. ಪ್ರೀತಿ, ಪ್ರೇಮ, ಮದುವೆಯ ಹೆಸರಿನಲ್ಲಿ ವಂಚಿಸುತ್ತಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. […]

Viral Video – ಒಳಗೆ ಸೇರಿದರೇ ಗುಂಡು ಹುಡುಗಿ ಆಗುವಳು ಗಂಡು ಎಂಬ ಹಾಡನ್ನು ಕೇಳೆ ಇರುತ್ತೀರಾ, ಕುಡುಕರು ಮತ್ತಿನಲ್ಲಿ ಮಾಡುವಂತಹ ಅವಾಂತರಗಳು, ಎಡವಟ್ಟುಗಳ ಪಟ್ಟಿ ದೊಡ್ಡದಾಗಿಯೇ ಇರುತ್ತದೆ. ಕುಡಿದ ಅಮಲಿನಲ್ಲಿ ರಸ್ತೆಯಲ್ಲಿ ಗಲಾಟೆ ಮಾಡುವುದು, ರಂಪಾಟ ಮಾಡುವುದನ್ನು ನೋಡಿರುತ್ತೇವೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. ಕುಡಿದ ರಷ್ಯಾ ಮೂಲದ ಯುವತಿಯೊಬ್ಬಳು ಕಾರು ಚಾಲಕನ ತೊಡೆಯ ಮೇಲೆ ಕುಳಿತಿದ್ದಾಳೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. […]

Health Tips: ಕುಂಬಳಕಾಯಿ ಬೀಜಗಳು ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ ಎಂಬುದು ನಮಗೆಲ್ಲ ತಿಳಿದಿರುವ ವಿಷಯ. ಆದರೆ ಈ ಬೀಜಗಳು ಕೂದಲು ಮತ್ತು ಚರ್ಮಕ್ಕೂ ಅದ್ಭುತ ಪ್ರಯೋಜನಕಾರಿ ಎಂದು ನಿಮಗೆ ಗೊತ್ತಾ? ಕುಂಬಳಕಾಯಿ ಬೀಜಗಳು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಚರ್ಮ ಮತ್ತು ಕೂದಲನ್ನು ಆರೋಗ್ಯಕರವಾಗಿ ನಿಭಾಯಿಸುತ್ತವೆ. ಇಲ್ಲಿ ಕುಂಬಳಕಾಯಿ ಬೀಜಗಳ ಅದ್ಭುತ ಗುಣಗಳು ಮತ್ತು ಸೌಂದರ್ಯಕ್ಕಾಗಿ ಅವುಗಳನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಸಂಗ್ರಹಿಸಿದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. Health Tips – […]

Local News – ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಿದಾಗ ಮಾತ್ರ  ಇತರೆ ಸಮುದಾಯಗಳಂತೆ ಅಲ್ಪಸಂಖ್ಯಾತ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಪುರಸಭೆ ಮಾಜಿ ಸದಸ್ಯ ಹಾಗೂ ಮುಸ್ಲಿಂ ಮುಖಂಡರಾದ ಡಾ.ಮಹಮ್ಮದ್ ನೂರುಲ್ಲಾ ಅಭಿಪ್ರಾಯ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ,  ಜಮಿಯ್ಯತ್ ಉಲೆಮಾ ಹಿಂದ್ ಇವರ ಸಂಯುಕ್ತ ಆಶ್ರಯದಲ್ಲಿ ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಉರ್ದು ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರೇರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ […]

Crime News – ಲೈಂಗಿಕ ದೌರ್ಜನ್ಯ, ಅತ್ಯಾಚಾರಗಳಿಗೆ ಕಾನೂನಿನಲ್ಲಿ ಕಠಿಣ ಕಾನೂನು ಜಾರಿಯಲ್ಲಿದ್ದರೂ ಸಹ ಈ ಕ್ರೂರ ಘಟನೆಗಳು ನಿಲ್ಲುತ್ತಿಲ್ಲ. ಇದೀಗ ಚಲಿಸುತ್ತಿದ್ದ ರೈಲಿನಲ್ಲಿ ಇಬ್ಬರು ವ್ಯಕ್ತಿಗಳು ಗರ್ಭಿಣಿಯ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ರೈಲಿನಿಂದ ಹೊರ ತಳ್ಳಿದ್ದಾರೆ. ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಚಲಿಸುತ್ತಿರುವ […]

Wedding invitation card: ಮದುವೆ ಅಂದ್ರೇನೆ ದೊಡ್ಡ ಸಂಭ್ರಮ ಎಂದೇ ಹೇಳಲಾಗುತ್ತದೆ. ತಮ್ಮ ಶಕ್ತಿಗೂ ಮೀರಿ ಸಾಲ ಮಾಡಿಯಾದರೂ ಅದ್ದೂರಿಯಾಗಿ ಮದುವೆಗಳನ್ನು ಮಾಡುತ್ತಿರುತ್ತಾರೆ. ಮದುವೆಯ ಆಮಂತ್ರಣ ಕಾರ್ಡ್ ಗಳನ್ನು ತುಂಬಾನೆ ಆಕರ್ಷಕವಾಗಿರಬೇಕೆಂದು ದುಬಾರಿಯಾದ ಕಾರ್ಡ್‌ಗಳನ್ನು ಹಂಚುತ್ತಿರುತ್ತಾರೆ. ರಾಜಸ್ಥಾನ ಮೂಲದ ಜೋಡಿ ಮದುವೆ ಆಮಂತ್ರಣ ಪತ್ರಿಕೆಯ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಷ್ಟಕ್ಕೂ ಈ ಮದುವೆಯ ವೆಡ್ಡಿಂಗ್ ಕಾರ್ಡ್ ಇಷ್ಟೊಂದು ಸದ್ದು ಮಾಡಲು ಕಾರಣವಾದರೂ ಏನು ಎಂಬ ವಿಚಾರಕ್ಕೆ […]

Samsung GALAXY S25 –  ತನ್ನ ಅತ್ಯಾಧುನಿಕ GALAXY S25 ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ, ಇದರಲ್ಲಿ GALAXY S25, S25 ಪ್ಲಸ್, ಮತ್ತು S25 ಅಲ್ಟ್ರಾ ಮಾದರಿಗಳು ಸೇರಿವೆ. ಈ ಹೊಸ ಸ್ಮಾರ್ಟ್‌ಫೋನ್‌ಗಳು ಅತ್ಯಾಧುನಿಕ ತಂತ್ರಜ್ಞಾನ ಮತ್ತು ವೈಶಿಷ್ಟ್ಯಗಳನ್ನು ಹೊಂದಿದ್ದು, ಬಳಕೆದಾರರಿಗೆ ಅತ್ಯುತ್ತಮ ಅನುಭವವನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. Samsung S25  – GALAXY S25 ಸರಣಿಯ ವೈಶಿಷ್ಟ್ಯಗಳು: ಪ್ರದರ್ಶನ: GALAXY S25 ಮಾದರಿಯಲ್ಲಿ2 ಇಂಚಿನ ಫುಲ್ HD+ ಡೈನಾಮಿಕ್ […]

TV Serials – ಮನೆಗಳಲ್ಲಿ ಸೀರಿಯಲ್ ಗಳ ಹುಚ್ಚು ಎಷ್ಟಿದೆ ಅಂದ್ರೆ, ಸೀರಿಯಲ್ ನೋಡುವಾಗ ಕಳ್ಳರು ಬಂದು ಮನೆ ಲೂಟಿ ಮಾಡಿದರೂ, ಪಕ್ಕ ಹಾವು ಬಂದರೂ ಸಹ ಟಿ.ವಿ. ಸೀರಿಯಲ್ ನೋಡುತ್ತಾ ಮಗ್ನರಾಗಿರುತ್ತಾರೆ. ಜೊತೆಗೆ ಈ ಸೀರಿಯಲ್ ಅಥವಾ ಸಿನೆಮಾಗಳಲ್ಲಿನ ಕೆಲವೊಂದು ದೃಶ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಪ್ರಯತ್ನಗಳನ್ನು ಸಹ ಮಾಡುತ್ತಿರುತ್ತಾರೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. ಸೀರಿಯಲ್ ಗಳ ಪ್ರಭಾವಕ್ಕೆ ಒಳಗಾದ ಯುವಕನೋರ್ವ ಕಿಡ್ನಾಪ್ ನಾಟಕ ಮಾಡಿದ್ದಾನೆ. ಈ […]

Jio -ಟೆಲಿಕಾಂ ಕ್ಷೇತ್ರದಲ್ಲಿ ಭಾರಿ ತಲ್ಲಣ ಸೃಷ್ಟಿಸಿದ್ದ ಜಿಯೋ ತನ್ನ ಗ್ರಾಹಕರಿಗಾಗಿ ಮತ್ತೊಮ್ಮೆ ಭರ್ಜರಿ ಆಫರ್‍ ನೀಡಿದೆ. ಜಿಯೋನ ಹೊಸ 445 ರೂಪಾಯಿ ರೀಚಾರ್ಜ್ ಘೋಷಣೆ ಮಾಡಿದ್ದು, ಇದರಿಂದ ಇತರೆ ಟೆಲಿಕಾಂ ಕಂಪನಿಗಳು ಶಾಕ್ ಆಗಿದೆ ಎನ್ನಲಾಗಿದೆ. ಈ ಹೊಸ ಪ್ಯಾಕ್ ನಲ್ಲಿ ದಿನಕ್ಕೆ 2GB 5G ಡೇಟಾ, ಅನ್ಲಿಮಿಟೆಡ್ ಕಾಲ್, ಉಚಿತ SMS, ಮತ್ತು 10+ ಪ್ರೀಮಿಯಂ OTT ಚಾನೆಲ್ ಗಳ ಸಬ್ಸ್ಕ್ರಿಪ್ಷನ್ ಸೇರಿವೆ. ಇದು ಡೇಟಾ, ಕಾಲ್ ಮತ್ತು […]

Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಮಾ.8 ರಂದು ರಾಷ್ಟ್ರೀಯ ಲೋಕ ಅದಾಲತ್  ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜೆ.ಎಂ.ಎಫ್.ಸಿ ನ್ಯಾಯಾಧಶೀ ಎಂ.ಹರೀಶ್ ತಿಳಿಸಿದರು. ಈ ಸಂಬಂಧ ಗುಡಿಬಂಡೆ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಏರ್ಫಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾ. 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಿದ್ದು, ನ್ಯಾಯಾಲಯದಲ್ಲಿ […]

error: Content is protected !!