Author: by Admin

Welcome to ISM Kannada News, if you want to contact us, then feel free to say anything about www.ismkannadanews.com

ಸದ್ಯ ಕಾಂಗ್ರೇಸ್ ನಾಯಕರಿಗೆ ಪ್ರಜ್ವಲ್ ರೇವಣ್ಣ ರವರ ಪೆನ್ ಡ್ರೈನ್ ಪ್ರಕರಣದ ದೊಡ್ಡ ಅಸ್ತ್ರವಾಗಿದೆ ಎನ್ನಬಹುದಾಗಿದೆ. ಇದೀಗ ರಾಹುಲ್ ಗಾಂಧಿ ರವರು ಸಹ ಮಾಸ್ ರೇಪಿಸ್ಟ್ ಪರ ಪ್ರಧಾನಿ ಮೋದಿ ಮತಯಾಚನೆ ಮಾಡಿರುವುದು ಇಡೀ ವಿಶ್ವಕ್ಕೆ ಗೊತ್ತಾಗಿದೆ ಎಂದು ಶಿವಮೊಗ್ಗದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಕಿಡಿಕಾರಿದ್ದಾರೆ. ಕರ್ನಾಟಕದ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೇಸ್ ಅಭ್ಯರ್ಥಿ ಪರ ರಾಹುಲ್ ಗಾಂಧಿ ಪ್ರಚಾರ ನಡೆಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಮದ ಗೀತಾ ಶಿವರಾಜ್ ಕುಮಾರ್‍ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಬೆಂಬಲ ನೀಡುತ್ತಾ ರಾಹುಲ್ ಗಾಂಧಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ನೂರಾರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿದ್ದಾರೆ. ಇದು ಸಮೂಹ ಅತ್ಯಾಚಾರವಾಗಿದೆ. ಈ ಪ್ರಕರಣ ಮೊದಲೇ ಬಿಜೆಪಿಯವರಿಗೆ ಗೊತ್ತಿತ್ತು. ಆದರೂ ಪ್ರಧಾನಿಯಿಂದ ಹಿಡಿದು ಎಲ್ಲಾ ಮುಖಂಡರು ಪ್ರಜ್ವಲ್ ರೇವಣ್ಣ ಪರ ಮತ ಯಾಚಿಸಿದ್ದಾರೆ. ಓರ್ವ ಮಾಸ್ ರೇಪಿಸ್ಟ್ ಪರ ಪ್ರಧಾನಿ ಮತಯಾಚನೆ ಮಾಡಿರುವುದು ಇಡೀ…

Read More

ಸದ್ಯ ಸೋಷಿಯಲ್ ಮಿಡಿಯಾ ಜಮಾನ ಎಂದೇ ಹೇಳಬಹುದು. ಸೋಷಿಯಲ್ ಮಿಡಿಯಾ ಬಳಸದೇ ಇರುವಂತಹವರು ಇರೋದು ತುಂಬಾನೆ ವಿರಳ ಎಂದೇ ಹೇಳಬಹುದಾಗಿದೆ. ಅಂತರ್ಜಾಲದ ಮೂಲಕ ಅನೇಕರಿಗೆ ಪ್ರೀತಿ ಹುಟ್ಟಿ ಮದುವೆಯಾಗಿದ್ದ ಉದಾಹರಣೆಗಳೂ ಇದೆ. ಗಡಿಯಾಚೆಗಿನ ಪ್ರೀತಿ ಸಹ ಸೋಷಿಯಲ್ ಮಿಡಿಯಾ ಮೂಲಕ ಹುಟ್ಟಿದೆ. ಇದೀಗ ಇನ್ಸ್ಟಾಗ್ರಾಂ ಸೋಷಿಯಲ್ ಮಿಡಿಯಾ ಖಾತೆಯ ಮೂಲಕ ಯುವತಿಯೆಂದು 45ರ ಆಂಟಿಯೊಂದಿಗೆ ಚಾಟ್ ಮಾಡಿ ಪ್ರೀತಿಸಿದ್ದಾನೆ 20 ರ ಯುವಕ. ಈ ಆನ್ ಲೈನ್ ಪ್ರೀತಿ ಕೊನೆಗೆ ಏನಾಯ್ತು ಎಂಬ ವಿಚಾರಕ್ಕೆ ಬಂದರೇ, ಉತ್ತರ ಪ್ರದೇಶದ ಕಾನ್ಪುರ ಮೂಲದ ದೀಪೇಂದ್ರ ಸಿಂಗ್ (20) ಎಂಬ ಯುವಕ ಕೆಲವು ತಿಂಗಳುಗಳಿಂದ ಇನ್ಸ್ಟಾಗ್ರಾಂ ಮೂಲಕ ಮಹಿಳೆಯೊಂದಿಗೆ ಪರಿಚಯ ಮಾಡಿಕೊಂಡು ಸಂವಹನ ನಡೆಸುತ್ತಿದ್ದ. ಈ ಮಹಿಳೆಯು ತನ್ನ ಇನ್ಸ್ಟಾಗ್ರಾಂನಲ್ಲಿ ಸುಂದರವಾದ ಪೊಟೋವನ್ನು ಹಾಕಿದ್ದರು. ಈ ಪೊಟೋ ನೋಡಿದ ದೀಪೇಂದ್ರ ಆಕೆಯನ್ನು ಇಷ್ಟಪಟ್ಟಿದ್ದಾನೆ. ಆಕೆಯೊಂದಿಗೆ ಇನ್ಸ್ಟಾಗ್ರಾಂನಲ್ಲಿ ಚಾಟ್ ಮಾಡುತ್ತಾ ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆ. ಇಬ್ಬರೂ ಪರಸ್ಪರ ಪ್ರೀತಿಸಿಕೊಂಡಿದ್ದಾರೆ. ಅವರ ಪ್ರೀತಿ ಉತ್ತುಂಗ ಶಿಖರಕ್ಕೆ…

Read More

ಕರ್ನಾಟಕ ರಾಜ್ಯ ಕೊಡಗು ವ್ಯಾಪ್ತಿಯ ಪ್ರವಾಸೋದ್ಯಮ ಈಗಾಗಲೇ ಅಸಂಖ್ಯಾತ ಪ್ರವಾಸಿಗರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ. ಇದೀಗ ಮತಷ್ಟು ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಮತ್ತೊಂದು ಪ್ರಯತ್ನವನ್ನು ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಅತೀ ಉದ್ದದ ಗಾಜಿನ ಸೇತುವೆ ಸಿದ್ದಗೊಂಡಿದ್ದು, ಈ ಸೇತುವೆ ಕರ್ನಾಟಕದ ಮೊದಲ ಅತಿ ಉದ್ದ ಹಾಗೂ ಎತ್ತರದ ಗ್ಲಾಸ್ ಬ್ರಿಡ್ಜ್ ಇದಾಗಿದೆ. ಮಡಿಕೇರಿ ತಾಲೂಕಿನ ಕೆ.ನಿಡುಗಣೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಬ್ಬಿಫಾಲ್ಸ್ ಜಂಕ್ಷನ್ ಬಳಿ ಈ ಗಾಜಿನ ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ಕರ್ನಾಟಕದ ಕೊಡಗು ವ್ಯಾಪ್ತಿಯ ಪ್ರಾಕೃತಿಕ ತಾಣಗಳಿಗೆ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡಲು ಬರುತ್ತಿರುತ್ತಾರೆ. ಇದೀಗ ಈ ಪ್ರವಾಸೋದ್ಯಮಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಮಡಿಕೇರಿ ವ್ಯಾಪ್ತಿಯ ಅಬ್ಬಿಫಾಲ್ಸ್ ಬಳಿ ಕರ್ನಾಟಕದ ಮೊದಲ ಗಾಜಿನ ಸೇತುವೆ ನಿರ್ಮಾಣ ಮಾಡಲಾಗಿದೆ. ಈ ಸೇತುವೆ ತಳಮಟ್ಟದಿಂದ ಬರೋಬ್ಬರಿ 250ಅಡಿ ಎತ್ತರ ಹಾಗೂ 80 ಅಡಿಗೂ ಹೆಚ್ಚು ಉದ್ದವಿದೆ. ಭೂಮಿಯ ಮಟ್ಟದಿಂದ 250 ಅಡಿ ಎತ್ತರವಿರುವುದರಿಂದ ಈ ಗಾಜಿನ ಸೇತುವೆ ಮೇಲೆ ನಡೆಯಲು ಕೆಲವರಿಗೆ ಭಯವಾಗಬಹುದು.…

Read More

Dolor sit amet, consectetur adipiscing elit. Odio ac neque fermentum morbi. Aenean lectus eu, arcu, turpis. In massa eget sagittis, aliquet maecenas ac. Sed leo interdum aenean cras gravida vitae vel blandit. Venenatis, magna feugiat rhoncus est. Tincidunt lectus felis ut semper lacus augue platea arcu. Sapien ante nisi, pellentesque magna aliquet imperdiet donec in eros. Fermentum, lacus ullamcorper at magna placerat dolor. Suspendisse malesuada nunc pretium id faucibus a. Lobortis pellentesque facilisis risus habitant. Mollis adipiscing iaculis quam mi pellentesque consectetur. Sit diam eleifend risus eget commodo adipiscing. Amet, nibh morbi ut sed interdum pharetra tincidunt quisque. Viverra hac…

Read More

Dolor sit amet, consectetur adipiscing elit. Odio ac neque fermentum morbi. Aenean lectus eu, arcu, turpis. In massa eget sagittis, aliquet maecenas ac. Sed leo interdum aenean cras gravida vitae vel blandit. Venenatis, magna feugiat rhoncus est. Tincidunt lectus felis ut semper lacus augue platea arcu. Sapien ante nisi, pellentesque magna aliquet imperdiet donec in eros. Fermentum, lacus ullamcorper at magna placerat dolor. Suspendisse malesuada nunc pretium id faucibus a. Lobortis pellentesque facilisis risus habitant. Mollis adipiscing iaculis quam mi pellentesque consectetur. Sit diam eleifend risus eget commodo adipiscing. Amet, nibh morbi ut sed interdum pharetra tincidunt quisque. Viverra hac…

Read More

ಕರ್ನಾಟಕದಲ್ಲಿ ತೀವ್ರ ಬರಗಾಲ ತಾಂಡವವಾಡುತ್ತಿದೆ. ಜನ ಜಾನುವಾರುಗಳು ನೀರಿಲ್ಲದೇ ಪರದಾಡುತ್ತಿದ್ದಾರೆ. ಕುಡಿಯುವ ನೀರಿಗೂ ಪರದಾಡುವಂತಹ ದುಸ್ಥಿತಿ ಬಂದಿದೆ. ಇಂತಹ ಕಷ್ಟಕರ ಸಮಯದಲ್ಲಿ ತಮಿಳುನಾಡು ಏಪ್ರಿಲ್ ಹಾಗೂ ಮೇ ಮಾಹೆಯ ಪಾಲಿನ ಕಾವೇರಿ ನೀರನ್ನು ಬಿಡುವಂತೆ ಅರ್ಜಿ ಸಲ್ಲಿಸಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡು ಸರ್ಕಾರಕ್ಕೆ ಮಂಗಳಾರತಿ ಮಾಡಿದೆ. ನೀರು ಬಿಡುವಂತೆ ಸಲ್ಲಿಸಿದ ತಮಿಳುನಾಡಿನ ಅರ್ಜಿಯನ್ನು CWRC ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಕಾವೇರಿ ನದಿ ನೀರು ಹಂಚಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಆಗಾಗ ಕಿತ್ತಾಟಗಳು ನಡೆಯುತ್ತಲೇ ಇರುತ್ತದೆ. ಕರ್ನಾಟಕದಲ್ಲಿ ನೀರಿಗೆ ಅಭಾವವಿದ್ದರೂ ಸಹ ತಮಿಳುನಾಡು ಸರ್ಕಾರ ಮಾತ್ರ ನೀರು ಬಿಡುವಂತೆ ಒತ್ತಾಯ ಮಾಡುತ್ತದೆ. ಕರ್ನಾಟಕದಲ್ಲಿ ಬರಗಾಲ ಆವರಿಸಿ ಜನರು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಆದರೆ ತಮಿಳುನಾಡು ಸರ್ಕಾರಮಾತ್ರ ನಮ್ಮ ಪಾಲಿನ ನೀರು ಕೊಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿಗೆ ಅರ್ಜಿ ಸಲ್ಲಿಸಿತ್ತು. ನಮಗೆ ಕರ್ನಾಕಟದ ಕಾವೇರಿ ನದಿಯಿಂದ ಏಪ್ರಿಲ್ ಹಾಗೂ ಮೇ ತಿಂಗಳು ನೀರನ್ನು ಕೊಟ್ಟಲ್ಲ. ಕೂಡಲೇ…

Read More

Dolor sit amet, consectetur adipiscing elit. Odio ac neque fermentum morbi. Aenean lectus eu, arcu, turpis. In massa eget sagittis, aliquet maecenas ac. Sed leo interdum aenean cras gravida vitae vel blandit. Venenatis, magna feugiat rhoncus est. Tincidunt lectus felis ut semper lacus augue platea arcu. Sapien ante nisi, pellentesque magna aliquet imperdiet donec in eros. Fermentum, lacus ullamcorper at magna placerat dolor. Suspendisse malesuada nunc pretium id faucibus a. Lobortis pellentesque facilisis risus habitant. Mollis adipiscing iaculis quam mi pellentesque consectetur. Sit diam eleifend risus eget commodo adipiscing. Amet, nibh morbi ut sed interdum pharetra tincidunt quisque. Viverra hac…

Read More

ಕಾಲಿವುಡ್ ಸ್ಟಾರ್‍ ನಟ, ನಿರ್ಮಾಪಕ, ನಿರ್ದೇಶಕ, ಕೊರಿಯೋಗ್ರಾಫರ್‍ ರಾಘವ ಲಾರೆನ್ಸ್ ಬಗ್ಗೆ ಹೆಚ್ಚಿನ ಪರಿಚಯದ ಅಗತ್ಯವಿಲ್ಲ. ಮಲ್ಟಿ ಟ್ಯಾಲೆಂಟೆಡ್ ಕಲಾವಿದನಾಗಿ ಸಿನೆಮಾಗಳಲ್ಲಿ ಮಾತ್ರವಲ್ಲದೇ ಸಮಾಜ ಸೇವೆಯ ಮೂಲಕ ಫೇಂ ಪಡೆದುಕೊಂಡಿದ್ದಾರೆ. ಸ್ವಯಂ ಕೃಷಿಯಿಂದ ಈ ಮಟ್ಟಕ್ಕೆ ಬೆಳೆದ ರಾಘವ ಲಾರೆನ್ಸ್ ಬಡವರು, ನಿರ್ಗತಿಕರಿಗಾಗಿ ವಿವಿಧ ರೀತಿಯ ಸಹಾಯ ಮಾಡುತ್ತಿರುತ್ತಾರೆ. ಅವರನ್ನು ಸಿನೆಮಾಗಳಿಗಿಂತ ಅವರು ಮಾಡುವ ಸಮಾಜ ಸೇವೆಯ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ ಎಂದರೇ ತಪ್ಪಾಗಲಾರದು. ಇದೀಗ ಅವರು ಕಾರ್ಮಿಕರ ದಿನಾಚರಣೆ ಅಂಗವಾಗಿ ಮಾಡಿದ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸಿನಿರಂಗದಲ್ಲಿ ಮಲ್ಟಿ ಟ್ಯಾಲೆಂಟೆಡ್ ಎಂದೇ ಗುರ್ತಿಸಿಕೊಂಡಿರುವ ನಟ ರಾಘವ ಲಾರೆನ್ಸ್ ನೃತ್ಯ ಸಂಯೋಜಕ, ನಾಯಕ ಹಾಗೂ ನಿರ್ದೇಶಕನಾಗಿ ಅನೇಕ ಸಿನೆಮಾಗಳನ್ನು ಮಾಡಿದ್ದಾರೆ. ಸಿನೆಮಾಗಳಲ್ಲಿ ಮಾತ್ರವಲ್ಲದೇ ಅವರು ಸಾಮಾಜಿಕ ಕಾರ್ಯಕ್ರಮಗಳಲ್ಲೂ ಸಹ ತಮ್ಮನ್ನು ತೊಡಗಿಸಿಕೊಳ್ಳುವ ಕೆಲಸ ಮಾಡುತ್ತಿರುತ್ತಾರೆ. ತುಂಬಾ ಬಡತನದಿಂದ ಬಂದು ಓರ್ವ ಸ್ಟಾರ್‍ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದುಡಿದ ಹಣದಲ್ಲಿ ಇಂತಿಷ್ಟು ಮೀಸಲಿಟ್ಟು, ಅದನ್ನು ಬಡವರಿಗಾಗಿ…

Read More

ದೇಶದ ಸಿನಿರಂಗದಲ್ಲಿ ಸೂಪರ್‍ ಸ್ಟಾರ್‍ ಆಗಿ ಸಾಗುತ್ತಿರುವ ನಟ ರಜನಿಕಾಂತ್ ಬಸ್ ಕಂಡಕ್ಟರ್‍ ಆಗಿದ್ದು ಹಂತ ಹಂತವಾಗಿ ಕಠಿಣ ಪರಿಶ್ರಮದಿಂದ ಇದೀಗ ಸ್ಟಾರ್‍ ನಟರಾಗಿದ್ದಾರೆ. ಮರಾಠಿ ಕುಟುಂಬದಲ್ಲಿ ಜನಿಸಿದ ಈತ ಬೆಂಗಳೂರಿನ ಬಿಟಿಎಸ್ ಬಸ್ ಕಂಡಕ್ಟರ್‍ ಆಗಿ ಕೆಲಸ ಪ್ರಾರಂಭಿಸಿ ಇದೀಗ ಸಿನಿರಂಗದಲ್ಲಿ ಮೇರು ನಟನಾಗಿ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಪಡೆದುಕೊಂಡು ವಯಸ್ಸಾದರೂ ಸಹ ಅನೇಕ ಸಿನೆಮಾಗಳ ಮೂಲಕ ರಂಜಿಸುತ್ತಿದ್ದಾರೆ. ಇದೀಗ ಅವರ ಬಯೋಪಿಕ್ ಬಗ್ಗೆ ಸುದ್ದಿಯೊಂದು ಕೇಳಿಬರುತ್ತಿದ್ದು, ಅಭಿಮಾನಿಗಳು ಪುಲ್ ಖುಷಿಯಾಗಿದ್ದಾರೆ. ಸೂಪರ್‍ ಸ್ಟಾರ್‍ ನಟ ರಜನಿಕಾಂತ್ ಈಗಾಗಲೇ 170 ಕ್ಕೂ ಅಧಿಕ ಸಿನೆಮಾಗಳಲ್ಲಿ ನಟಿಸಿದ್ದಾರೆ. ಕೇವಲ ಕಾಲಿವುಡ್ ನಲ್ಲಿ ಮಾತ್ರವಲ್ಲದೇ ದೇಶ ವಿದೇಶಗಳಲ್ಲೂ ಅವರ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಕೊನೆಯದಾಗಿ ಅವರು ಜೈಲರ್‍ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾ ಸಹ ಭಾರಿ ಸಕ್ಸಸ್ ಕಂಡಿದೆ. ಸೌತ್ ಅಂಡ್ ನಾರ್ತ್‌ನಲ್ಲಿ ಅನೇಕ ಸಿನೆಮಾಗಳನ್ನು ಮಾಡಿದ ರಜನಿಕಾಂತ್ ರವರ ಬಯೋಪಿಕ್ ಬಗ್ಗೆ ಸುದ್ದಿಗಳು ಕೇಳಿಬರುತ್ತಲೇ…

Read More

ದೇಶದಾದ್ಯಂತ ಚುನಾವಣಾ ಕಾವು ಜೋರಾಗಿದ್ದು, ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ತಮ್ಮದೇ ಆದ ಭರವಸೆಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ. ಮತದಾನದ ಮಹತ್ವ, ಮತದಾನ ಮಾಡುವಂತೆ ಚುನಾವಣಾ ಆಯೋಗ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದೀಗ ಮತದಾನದ ಶೇಕಡಾವಾರು ಪ್ರಮಾಣ ಏರಿಕೆ ಮಾಡಲು ವಿಶೇಷ ಲಕ್ಕಿ ಡ್ರಾ ಒಂದನ್ನು ಆಯೋಗ ಜಾರಿ ಮಾಡಿದೆ. ಈ ಡ್ರಾ ನಲ್ಲಿ ಆಯ್ಕೆಯಾದವರಿಗೆ ಭರ್ಜರಿ ಆಫರ್‍ ಕೊಟ್ಟಿದೆ. ಅಷ್ಟಕ್ಕೂ ಆಫರ್‍ ಏನು ಎಂಬ ವಿಚಾರಕ್ಕೆ ಬಂದರೇ, ಮಧ್ಯಪ್ರದೇಶದ ಭೂಪಾಲ್ ನಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ವಿಶೇಷ ಲಕ್ಕಿ ಡ್ರಾ ಒಂದನ್ನು ಘೋಷಣೆ ಮಾಡಿದೆ. ಮೇ.7 ರಂದು ಮತದಾನ ಮಾಡುವವರಿಗೆ ಈ ಲಕ್ಕಿ ಡ್ರಾನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ತಮ್ಮ ಅಮೂಲ್ಯವಾದ ಮತ ಚಲಾಯಿಸುವ ಮೂಲಕ ಈ ಲಕ್ಕಿ ಡ್ರಾನಲ್ಲಿ ಭಾಗವಹಿಸಿ ವಿಜೇತರಾಗಬಹುದು. ಮತದಾನದ ದಿನದಂದು ಚುನಾವಣಾ ಆಯೋಗ ಭೂಪಾಲ್ ಲೋಕಸಭಾ ಕ್ಷೇತ್ರದಲ್ಲಿ ಪ್ರತಿ ಎರಡು ಗಂಟೆಗೊಮ್ಮೆ ಲಕ್ಕಿ ಡ್ರಾ ಘೋಷಣೆ ಮಾಡಿದೆ. ಮತದಾನದ ನಂತ ತಮ್ಮ ಶಾಯಿ…

Read More