Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Bangla News: ಉಂಡ ಮನೆಗೆ ದ್ರೋಹ ಬಗೆಯುತ್ತಾರೆ ಎಂದು ಬಾಂಗ್ಲಾದೇಶಿ ಮುಸ್ಲೀಂರ ಬಗ್ಗೆ ಕಾಮೆಂಟ್ ಮಾಡಿದ ಈಶ್ವರಪ್ಪ…!
    State

    Bangla News: ಉಂಡ ಮನೆಗೆ ದ್ರೋಹ ಬಗೆಯುತ್ತಾರೆ ಎಂದು ಬಾಂಗ್ಲಾದೇಶಿ ಮುಸ್ಲೀಂರ ಬಗ್ಗೆ ಕಾಮೆಂಟ್ ಮಾಡಿದ ಈಶ್ವರಪ್ಪ…!

    By by AdminDecember 3, 2024No Comments1 Min Read
    Facebook Twitter Pinterest WhatsApp
    k s eshwarappa comments about Bangla hindus

    Bangla News – ಸದ್ಯ ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯನಿಲ್ಲುತ್ತಿಲ್ಲ. ಹಿಂದೂಗಳು, ಹಿಂದೂ ದೇವಾಲಯಗಳು, ಹಿಂದೂಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಇತ್ತಿಚಿಗಷ್ಟೆ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ (Chinmoy Krishna Das Brahmachari) ಅವರನ್ನು ಬಂಧಿಸಲಾಗಿದೆ. ಈ ಕುರಿತು ಅನೇಕರು ಆಕ್ರೋಷ ಹೊರಹಾಕುತ್ತಾ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಹ ಆಕ್ರೋಷ ಹೊರಹಾಕಿದ್ದಾರೆ.

    k s eshwarappa comments about Bangla hindus 0

    ಶಿವಮೊಗ್ಗದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ‌ನಡೆಸಲಾದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಾಂಗ್ಲಾದ (Bangla News) ಘಟನೆಯ ಬಗ್ಗೆ ಮಾತನಾಡಿದ್ದಾರೆ. ಬಾಂಗ್ಲಾದಲ್ಲಿ ನಡೆಯುತ್ತಿರುವ ಘಟನೆ ನೋಡಿದರೇ ಮುಸ್ಲೀಂರು ಅನ್ನ ತಿಂದ ಮನೆಗೆ ಕನ್ನಡ ಹಾಕುವವರು ಎಂದು ಗೊತ್ತಾಗುತ್ತದೆ. ಬಾಂಗ್ಲಾದೇಶದಲ್ಲಿ ತಿನ್ನಲು ಅನ್ನ ಇರಲಿಲ್ಲ. ಚಿನ್ಮಯ್ ಕೃಷ್ಣದಾಸ್ ರವರು ಎಲ್ಲರಿಗೂ ಅನ್ನ ಹಾಕುತ್ತಿದ್ದರು. ಆದರೆ ಅವರ ಮೇಲೆಯೇ ಕತ್ತಿ ಮಸಿಯುತ್ತಿದ್ದಾರೆ. ಭಾರತದ ಹಿಂದೂಗಳು ಬಾಂಗ್ಲಾದ ಮುಸ್ಲೀಂರಿಗೆ ಸಿಕ್ಕ ಸಿಕ್ಕ ಕಡೆ ಹೊಡೆದರೇ ಅವರು ಉಳಿಯುತ್ತಾರೆಯೇ? ಈವೆರೆಗೂ ಒಬ್ಬ ಹಿಂದೂ ಸಹ ಧ್ವಂಸ ಮಾಡಲು ಹೋಗಿಲ್ಲ ಎಂದು ಹೇಳಿದ್ದಾರೆ.

    Chinmoy Krishna Das Brahmachari arrested 0

    ಬಾಂಗ್ಲಾದಲ್ಲಿ ತಿನ್ನಲು ಅನ್ನ ಇರಲಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಚಿನ್ಮಯ್ ದಾಸ್ ರವರು ಎಲ್ಲರಿಗೂ ಅನ್ನ ಹಾಕಿದ್ದರು. ಆದರೆ ಅವರನ್ನೇ ಬಾಂಗ್ಲಾದವರು ಬಂಧಿಸಿದ್ದಾರೆ. ಅವರ ಪರವಾಗಿ ಒಬ್ಬರು ವಕೀಲರು ವಕಾಲತ್ತು ಹಾಕಲು ಹೋಗಿದ್ದರು. ಅವರ ಮೇಲೆ ಮುಸ್ಲೀಂರು ಹಲ್ಲೆ ಮಾಡಿದ್ದಾರೆ. ಇದೀಗ ಆ ವಕೀಲರು ಸಾಯುವ ಸ್ಥಿತಿಯಲ್ಲಿ ಇದ್ದಾರೆ. ಭಾರತದ ಹಿಂದೂಗಳು ಮುಸ್ಲೀಂರಿಗೆ ಸಿಕ್ಕ ಸಿಕ್ಕ ಕಡೆ ಹೊಡೆದರೇ ಮುಸ್ಲೀಂರು ಉಳಿಯುತ್ತಾರಾ? ಮುಸ್ಲೀಂರು ಹಿಂದೂ ಯುವತಿಯರ ಅತ್ಯಾಚಾರ ನಡೆಸುತ್ತಿದ್ದಾರೆ. ಒಬ್ಬ ಹಿಂದೂ ಮಸೀದಿ ಧ್ವಂಸ ಮಾಡಲು ಹೋಗಿಲ್ಲ. ರಾಮಮಂದಿರ ನಿರ್ಮಾಣ ಮಾಡಲು ಬಾಬ್ರಿ ಮಸೀದಿ ಧ್ವಂಸ ಮಾಡಿದ್ದು ಬಿಟ್ಟರೇ ಬೇರೆ ಮಸೀದಿ ಧ್ವಂಸ ಮಾಡಿಲ್ಲ. ಇದೇ ರೀತಿಯಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆದರೇ ಹಿಂದೂಗಳು ತಿರುಗಿಬೀಳುತ್ತಾರೆ. ಮುಂದೊಂದು ದಿನ ಬಾಂಗ್ಲಾದೇಶ, ಪಾಕಿಸ್ತಾನ ಇರುವುದಿಲ್ಲ. ಅಖಂಡ ಭಾರತ ನಿರ್ಮಾಣವಾಗುತ್ತದೆ. ಬಾಂಗ್ಲಾದೇಶದ ಸರ್ಕಾರದ ವಿರುದ್ದ ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದರು.

    bangla Hindus Bangladesh bangladesh News Central Government Chinmoy Krishna Das Brahmachari Hindus ISKCON K S Eshwarappa
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.