Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Koregaon Vijay Diwas: ಗುಡಿಬಂಡೆಯಲ್ಲಿ ಭೀಮಾ ಕೊರೆಂಗಾವ್ ವಿಜಯೋತ್ಸವ ದಿನಾಚರಣೆ…!
    State

    Koregaon Vijay Diwas: ಗುಡಿಬಂಡೆಯಲ್ಲಿ ಭೀಮಾ ಕೊರೆಂಗಾವ್ ವಿಜಯೋತ್ಸವ ದಿನಾಚರಣೆ…!

    By by AdminJanuary 1, 2025No Comments2 Mins Read
    Facebook Twitter Pinterest WhatsApp
    Koregav vijayostava in Gudibande

    Koregaon Vijay Diwas : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಅಂಬೇಡ್ಕರ್‍ ವೃತ್ತದಲ್ಲಿ ಗುಡಿಬಂಡೆ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಭೀಮಾ ಭೀಮ ಕೊರೆಗಾಂವ್‌ ವಿಜಯೋತ್ಸವವನ್ನು ಆಚರಿಸಲಾಯಿತು. ಇದೇ ಸಮಯದಲ್ಲಿ ಅಂಬೇಡ್ಕರ್‍ ರವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯೋತ್ಸವವನ್ನು ಆಚರಿಸಲಾಯಿತು.

    Koregav vijayostava in Gudibande 1

    ಈ ವೇಳೆ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಎಲ್.ಎನ್.ಈಶ್ವರಪ್ಪ ಮಾತನಾಡಿ, ಮಹಾರಾಷ್ಟ್ರದ ಪೇಶ್ವೆಯರ ಆಡಳಿತದಲ್ಲಿ ಶೋಷಿತ ಜನಾಂಗದ ಕೇವಲ 500 ಮಹರ್ ಸೈನಿಕರು, (Koregaon Vijay Diwas) ಶೋಷಣೆ ಮಾಡುತ್ತಿದ್ದ 28 ಸಾವಿರ ಪೇಶ್ವೆಯ ಸೈನಿಕರ ವಿರುದ್ಧ 1818ರ ಜನವರಿ 1ರಂದು ಜಯ ಸಾಧಿಸಿದರು. ಆದ್ದರಿಂದ ಈ ದಿನವನ್ನು ಶೋಷಣೆಯ ವಿರುದ್ಧ ಹೋರಾಡಿ ಜಯಿಸಿದ ದಿನವೆಂದು ಆಚರಿಸಲಾಗುತ್ತದೆ. 12 ಗಂಟೆಗಳ ಹೋರಾಟದಲ್ಲಿ 22 ಜನ ಹುತಾತ್ಮರಾದರು. ಅಂಬೇಡ್ಕರ್ ಅವರು ಈ ಯುದ್ಧವನ್ನು ಸ್ವದೇಶಿ ಗುಲಾಮಗಿರಿ ವಿರುದ್ಧ ಸ್ವಾಭಿಮಾನದ ಯುದ್ಧ ಎಂದು ಚರಿತ್ರೆಯಲ್ಲಿ ದಾಖಲಿಸಿದ್ದಾರೆ. ಈ ಹೋರಾಟದಲ್ಲಿ ಮಡಿದಂತಹ ವೀರ ಸೈನಿಕರು ಇಂದಿನ ಯುವಕರಿಗೆ (Koregaon Vijay Diwas)  ಮಾದರಿಯಾಗಿದ್ದಾರೆ ಎಂದರು.

    ಬಳಿಕ ದಲಿತ ಸಂಘರ್ಷ ಸಮಿತಿಯ ಮುಖಂಡ ಚೆಂಡೂರು ರಮಣ ಮಾತನಾಡಿ, ದೇಶದಾದ್ಯಂತ ಇಂದು ಕೊರೆಗಾಂವ್‌ ವಿಜಯೋತ್ಸವ ಆಚರಣೆ (Koregaon Vijay Diwas) ಮಾಡಲಾಗುತ್ತಿದೆ. ಸ್ವಾಭಿಮಾನಕ್ಕಾಗಿ, ಗೌರವವಕ್ಕಾಗಿ ಈ ಹೋರಾಟ ನಡೆದಿತ್ತು. ಸಂವಿಧಾನ ರಚನೆಯ ಪೂರ್ವದಲ್ಲಿ ನಡೆದಿರುವ ಇಂಥ ಹೋರಾಟಗಳೇ ಉತ್ತಮ ಸಂವಿಧಾನ ನಿರ್ಮಾಣವಾಗಲು, ಜನರು ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿದೆ. ಅಸ್ಪೃಶ್ಯರೆಂದು ಗುರುತಿಸಿಕೊಂಡ ಜನರು ಈ ದೇಶದ ಇತಿಹಾಸದಲ್ಲಿ (Koregaon Vijay Diwas)  ಮೊದಲ ಬಾರಿಗೆ ಪೇಶ್ವೆಗಳ ಜಾತೀಯತೆಯ ವಿರುದ್ಧ ಪಡೆದ ಗೆಲುವಾಗಿ ಕೊರೆಗಾಂವ್‌ ವಿಜಯ ದಿನವನ್ನು ಆಚರಿಸಲಾಗುತ್ತದೆ. ಕೇವಲ ಭಾರತೀಯರು ಮಾತ್ರವಲ್ಲದೇ ಬ್ರಿಟೀಷರು ಸಹ ಈ ವಿಜಯೋತ್ಸವದಲ್ಲಿ ಮಡಿದಂತಹ (Koregaon Vijay Diwas) ನಾಯಕರಿಗೆ ಗೌರವ ನಮನ ಸಲ್ಲಿಸುತ್ತಾರೆ ಎಂದರು.

    Koregav vijayostava in Gudibande 2

    ಇದೇ ಸಮಯದಲ್ಲಿ ಜೀವಿಕ ಸಂಘಟನೆಯ ನಾರಾಯಣಸ್ವಾಮಿ ಮಾತನಾಡಿ, (Koregaon Vijay Diwas)  ಭೀಮಾ ನದಿಯ ದಡದಲ್ಲಿ ಕೊರೆಂಗಾವ್ ಎಂಬ ಸ್ಥಳದಲ್ಲಿ 2ನೇ ಬಾಜಿರಾಯನ ಕಾಲದಲ್ಲಿ ಆತನ ಸೈನ್ಯದ ವಿರುದ್ಧ ಸಿದ್ಧನಾಯ್ಕ ನೇತೃತ್ವದಲ್ಲಿ ಯುದ್ಧ ನಡೆದಿತ್ತು. ಪೇಶ್ವೆಯ ಸೈನ್ಯದಲ್ಲಿದ್ದ ಆಯುದ್ಧ ಇಲ್ಲದೇ ಇದ್ದರೂ ಸಿದ್ಧನಾಯ್ಕನ ಸೈನ್ಯವು ವೀರಾವೇಶದಿಂದ (Koregaon Vijay Diwas)  ಹೋರಾಡಿ ಜಯಗಳಿಸಿತ್ತು. 22 ಜನ ಭೀಮ ಸೈನಿಕರು ವೀರಮರಣ ಹೊಂದಿದ್ದರು. ಮೂಲ ಸೌಕರ್ಯಕ್ಕಾಗಿ ಪೇಶ್ವೆಗಳ ಮತ್ತು ಅಸ್ಪೃಶ್ಯರ ನಡುವೆ ನಡೆದ ಯುದ್ಧವಾಗಿತ್ತು ಎಂದರು.

    ಈ ವೇಳೆ ಕೊರೆಗಾಂವ್ (Koregaon Vijay Diwas) ಯುದ್ದದಲ್ಲಿ ಜಯಗಳಿಸಿದ ವೀರ ಸೇನಾನಿಗಳನ್ನು ನೆನಪಿಸುವಂತಹ ಗೀತೆಯನ್ನು ಹಾಡಲಾಯಿತು. ಈ ಸಮಯದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರುಗಳಾದ ಚೆನ್ನರಾಯಪ್ಪ, ರಾಜು, ಚಿಕ್ಕನರಸಿಂಹಪ್ಪ, ನರಸಿಂಹಪ್ಪ, ರಾಮಾಂಜಿ, ರವಿ, ಸುಬ್ಬರಾಯಪ್ಪ ಸೇರಿದಂತೆ ಹಲವರು ಇದ್ದರು.

    Bhima Koregaon Bhima Koregaon Anniversary Bhima Koregaon Celebration Bhima Koregaon History Gudibande Events Koregaon Vijay Diwas Victory Day
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.