Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Bimana Amavasye: ಭೀಮನ ಅಮಾವಾಸ್ಯೆಯಂದು ಮಾದಪ್ಪನ ದರ್ಶನಕ್ಕೆ ಹರಿದು ಬಂದ ಜನಸಾಗರ….!
    State

    Bimana Amavasye: ಭೀಮನ ಅಮಾವಾಸ್ಯೆಯಂದು ಮಾದಪ್ಪನ ದರ್ಶನಕ್ಕೆ ಹರಿದು ಬಂದ ಜನಸಾಗರ….!

    By by AdminAugust 5, 2024No Comments1 Min Read
    Facebook Twitter Pinterest WhatsApp
    Bhimana amavasye in madappa temple 1

    Bimana Amavasye – ಭಾನುವಾರ (ಆ.4) ರಂದು ಭೀಮನ ಅಮಾವಾಸ್ಯೆಯನ್ನು ಅನೇಕರು ಅದ್ದೂರಿಯಾಗಿ ಆಚರಿಸಿದ್ದಾರೆ. ಅನೇಕ ದೇವಾಲಯಗಳಲ್ಲಿ ವಿಶೇಷ ಪೂಜೆ ಕೈಂಕರ್ಯಗಳೂ ಸಹ ನಡೆದಿದೆ. ವಿಶೇಷವಾಗಿ ಭೀಮನ ಅಮಾವಾಸ್ಯೆ ಅಂಗವಾಗಿ ಚಾಮರಾಜನಗರ ತಾಲೂಕಿನ ಸಂತೆ ಮರಳಿ ಗ್ರಾಮದಲ್ಲಿರುವ ಮಾದಪ್ಪನ ದೇವಾಲಯದಲ್ಲೂ ವಿಶೇಷ ಪೂಜಾ ಕೈಂಕರ್ಯಗಳನ್ನು (Bimana Amavasye) ಆಯೋಜಿಸಲಾಗಿತ್ತು. ಇನ್ನೂ ದೇವರ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.

    ಹಿಂದೂ ಸಂಪ್ರದಾಯದಂತೆ (Bimana Amavasye) ಹಿಂದೂಗಳು ಭೀಮನ ಅಮಾವಾಸ್ಯೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸುತ್ತಾರೆ. ಅದರಲ್ಲೂ ಪತಿಯ ಪಾದಪೂಜೆ ಮಾಡುವ ಮೂಲಕ ಪತ್ನಿ ವಿಶೇಷವಾಗಿ ಆಚರಣೆ ಮಾಡುತ್ತಾರೆ ಎನ್ನಬಹುದಾಗಿದೆ. ಜೊತೆಗೆ ಹಿಂದೂ ದೇವಾಲಯಗಳಲ್ಲೂ ಸಹ ವಿಶೇಷ ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಅದರಂತೆ ಚಾಮರಾಜನಗರ ತಾಲೂಕಿನ ಸಂತೆಮರಳ್ಳಿ ಗ್ರಾಮದಲ್ಲಿನ ಮಾದಪ್ಪನ (Bimana Amavasye) ದೇವಾಲಯದಲ್ಲೂ ವಿಶೇಷ ಪೂಜೆ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನೂ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಹಿಳಾ ಭಕ್ತರು ಈ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಯುವಕ ಯುವತಿರು (Bimana Amavasye)  ಸಂಪ್ರದಾಯಬದ್ದವಾದ ಉಡುಗೆ ತೊಟ್ಟು ದೇವರ ದರ್ಶನ ಪಡೆದುಕೊಂಡರು.

    Bhimana amavasye in madappa temple

    ಇನ್ನೂ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಂತೆಮರಳ್ಳಿ ಗ್ರಾಮದಲ್ಲಿ (Bimana Amavasye) ಭೀಮನ ಅಮಾವಾಸ್ಯೆಯಂದು ವಿಶೇಷ ಜಾತ್ರಾ ಮಹೋತ್ಸವವನ್ನು ಆಯೋಜಿಸಲಾಗುತ್ತದೆ. ಈ ಜಾತ್ರೆಗೆ ಲಕ್ಷಾಂತರ ಮಂದಿ ಮಾದಪ್ಪನ ಭಕ್ತರು ಭಾಗವಹಿಸಿದ್ದರು. ಈ ಜಾತ್ರೆಯಲ್ಲಿ ಯುವಕ-ಯುವತಿಯರು ಸಾಂಪ್ರದಾಯಿಕ ಉಡುಗೆ ಧರಿಸಿ ಭಾಗವಹಿಸಿ ಸಂತಸಪಟ್ಟರು. ಇನ್ನೂ ಪುರಾಣಗಳ ಪ್ರಕಾರ ಮಾದೇಶ್ವರರು ಭಿಕ್ಷೆ ಬೇಡುತ್ತಾ ಬಂದು ಈ ಭಾಗದಲ್ಲಿ ಐಕ್ಯರಾಗಿದ್ದಾರೆ  (Bimana Amavasye) ಎಂಬ ಪ್ರತೀತಿ ಇದೆ. ಅಂದಿನಿಂದ ಇಲ್ಲಿ ಭೀಮನ ಅಮಾವಾಸ್ಯೆಯಂದು ವಿಶೇಷ ಜಾತ್ರಾ ಮಹೋತ್ಸವವನ್ನು ಆಯೋಜನೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಇನ್ನೂ ರಾಜ್ಯದಲ್ಲಿ ಶಕ್ತಿ ಯೋಜನೆಯ ಜೊತೆಗೆ ಭಾನುವಾರ ರಜಾ ದಿನ (Bimana Amavasye) ಇರುವ ಕಾರಣ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿತ್ತು ಎನ್ನಬಹುದಾಗಿದೆ. ಜಾತ್ರೆಗೆ ಬಂದ ಭಕ್ತರಿಗೆ ವಿಶೇಷ ಅನ್ನ ಪ್ರಸಾದವನ್ನು ಸಹ ಏರ್ಪಡಿಸಲಾಗಿತ್ತು.

    Bimana Amavasye Chamaraja Nagara Hindu God Hindu gods Kannada News Madappa
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.