Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»test»CPIM: ನಿರುದ್ಯೋಗ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರಗಳು ವಿಫಲ: ಮುನಿವೆಂಕಟಪ್ಪ
    test

    CPIM: ನಿರುದ್ಯೋಗ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರಗಳು ವಿಫಲ: ಮುನಿವೆಂಕಟಪ್ಪ

    By by AdminOctober 28, 2024No Comments2 Mins Read
    Facebook Twitter Pinterest WhatsApp
    CPIM 9th Sammelana

    Table of Contents

    Toggle
    • CPIM ಸಮ್ಮೇಳನದಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳು:

    CPIM – ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ದೇಶದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಚುನಾವಣಾ ಸಮಯದಲ್ಲಿ ಅವರು ನೀಡಿರುವ ಎಲ್ಲಾ ಆಶ್ವಾಸನೆಗಳು ಹುಸಿಯಾಗಿದೆ ಎಂದು (CPIM) ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ ಆರೋಪಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ಸಿಪಿಐ(ಎಂ) ಪಕ್ಷದ ವತಿಯಿಂದ ತಾಲೂಕು ಮಟ್ಟದ 9ನೇ ಸಮ್ಮೇಳನದ ಪ್ರತಿನಿಧಿ ಅಧಿವೇಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

    CPIM 9th Sammelana 1

    ಚುನಾವಣೆ ಸಮಯದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷಗಳೆರಡೂ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಿ ಲಕ್ಷಗಟ್ಟಲೇ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಎಂದು ಭರವಸೆ (CPIM) ನೀಡಿದ್ದರು. ಆದರೆ ಅವರ ಆಶ್ವಾಸನೆಗಳು ಹುಸಿಯಾಗಿದೆ. ನಿರುದ್ಯೋಗ ಸಮಸ್ಯೆ ಇನ್ನೂ ಹೆಚ್ಚಾಗುತ್ತಿದೆಯೇ ವಿನಃ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತಿಲ್ಲ. (CPIM) ಕಳೆದ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಕೂಟ ಭಾರಿ ಬಹುಮತದ ನಿರೀಕ್ಷೆಯನ್ನು ಇಟ್ಟುಕೊಂಡಿತ್ತು. ವಿರೋಧ ಪಕ್ಷವೇ ಇಲ್ಲದಂತೆ ಮಾಡಿಕೊಂಡು ತಮಗೆ ಅನುಕೂಲವಾಗುವಂತಹ ಕಾಯ್ದೆಗಳನ್ನು ತರಲು ಪ್ಲಾನ್ ಮಾಡಿತ್ತು. (CPIM) ಆದರೆ ಮತದಾರರು ಅವರಿಗೆ ತಕ್ಕಪಾಠ ಕಲಿಸಿದ್ದಾರೆ.

    ಇದೀಗ ಒಂದು ದೇಶ ಒಂದು ಚುನಾವಣೆ ಎಂಬುದನ್ನು (CPIM) ಪ್ರಚಾರ ಮಾಡುತ್ತಿದ್ದಾರೆ. ಒಂದು ದೇಶ ಒಂದು ಚುನಾವಣೆ ಮಾಡುವ ಮೂಲಕ ಚುನಾವಣಾ ಖರ್ಚು ಉಳಿಸಬಹುದು ಎಂದು ಜನರಿಗೆ ಯಾಮಾರಿಸುತ್ತಿದ್ದಾರೆ. ಆದರೆ ಒಂದು ದೇಶ ಒಂದು ಚುನಾವಣೆಯ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೆಲಸ ಮಾಡುವ ಹುನ್ನಾರ (CPIM) ಹೂಡಿದೆ. ಇನ್ನೂ ರಾಜ್ಯದ ವಿಚಾರಕ್ಕೆ ಬಂದರೇ, ಚುನಾವಣೆಯ ಸಮಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಗೆದ್ದ ಕಾಂಗ್ರೇಸ್ ಇದೀಗ ಏನು ಮಾಡುತ್ತಿದೆ. ಸರಿಯಾದ ರೀತಿಯ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ (CPIM) ಎಂದು ಆರೋಪಿಸಿದರು.

    CPIM 9th Sammelana 2

    ಸಿಪಿಎಂ (CPIM) ಪಕ್ಷದ ನೂತನ ತಾಲೂಕು ಸಮಿತಿ ರಚನೆ:  ನೂತನ ಕಾರ್ಯದರ್ಶಿಯಾಗಿ ಹಂಪಸಂದ್ರ ಗ್ರಾಮದ ವೆಂಕಟರಾಜು ಆಯ್ಕೆಯಾಗಿದರು. ಸದಸ್ಯರಾಗಿ ಜಯರಾಮರೆಡ್ಡಿ, ರಾಜಪ್ಪ, ಮೌಲಾಸಾಬಿ, ಆದಿಣಾರಾಯಣಸ್ವಾಮಿ, ಭಾಗ್ಯಮ್ಮ, ಸೀನಪ್ಪ, ಶ್ರೀನಿವಾಸ್, ದೇವರಾಜ್, ಶಿವಪ್ಪ, ಗಂಗರಾಜು, ಲಕ್ಷ್ಮೀನಾರಾಯಣ, ವೆಂಕಟರಮಣ, ಆದಿನಾರಾಯಣ ರವರುಗಳು ಆಯ್ಕೆಯಾಗಿದ್ದಾರೆ.

    CPIM ಸಮ್ಮೇಳನದಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳು:

    • ತಾಲೂಕಿನಲ್ಲಿ ಕೃಷಿಯಾಧಾರಿತ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವಂತೆ ನಿರ್ಣಯ ಅಂಗೀಕಾರ ಮಾಡಲಾಯಿತು.
    • ತಾಲೂಕಿನ ಎಲ್ಲಾ ಬಡ ಕುಟುಂಬಗಳಿಗೆ ನಿವೇಶನ ಹಾಗೂ ಭೂಮಿ ನೀಡುವಂತೆ ಸಮರ್ಪಕ ಜಾರಿಗಾಗಿ ನಿರ್ಣಯವನ್ನು ಕೈಗೊಳ್ಳಲಾಯಿತು.
    • ತಾಲೂಕಿನಲ್ಲಿ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಾರಿಗೆ ವ್ಯವಸ್ಥೆ ಶೈಕ್ಷಣಿಕ ಹಾಗೂ ಶಿಕ್ಷಕರ ಶಿಕ್ಷಕರ ಕೊರತೆ ಕಟ್ಟಡಗಳ ಸೋರುವಿಕೆ ಸಮರ್ಪಕ ಬಸ್ ಸೌಲಭ್ಯ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ನಿರ್ಣಯವನ್ನು ಕೈಗೊಳ್ಳಲಾಯಿತು
    • ತಾಲೂಕಿನಲ್ಲಿ ಗುಡಿ ಕೈಗಾರಿಕೆಗಳು ಸ್ಥಾಪನೆಕ್ಕಾಗಿ ಹಾಗೂ ತಾಲೂಕಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರದ ಮೇಲೆ ಒತ್ತಡ ತರಲು ನಿರ್ಣಯವನ್ನು ಅಂಗೀಕಾರ ಮಾಡಲಾಯಿತು
    • ತಾಲೂಕಿನಲ್ಲಿ ಕೈಗಾರಿಕೆಗಳ ಸ್ಥಾಪನೆಗಾಗಿ ಅಂಗೀಕಾರ ನಿರ್ಣಯವನ್ನು ಮಾಡಲಾಯಿತು

    ಈ ವೇಳೆ ಸಿಪಿಎಂ ಪಕ್ಷದ ಬಾಗೇಪಲ್ಲಿ ತಾಲೂಕು ಕಾರ್ಯದರ್ಶಿ ಸಿದ್ದಗಂಗಪ್ಪ, ಸಿಪಿಎಂ ಮುಖಂಡರಾದ ಚನ್ನರಾಯಪ್ಪ, ಜಯರಾಮರೆಡ್ಡಿ, ಶಿವಪ್ಪ, ಆದಿನಾರಾಯಣಸ್ವಾಮಿ, ಶ್ರೀನಿವಾಸ್, ರಮಣ ಸೇರಿದಂತೆ ಹಲವರು ಇದ್ದರು.

    BJP Party Congress Party CPIM Elections State and Central Government Taluk Sammelana unemployement
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025

    NHAI ನೇಮಕಾತಿ 2025: ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ…!

    May 14, 2025

    Bride – ಮೆಹಂದಿ ಹಾಕಿಸಿಕೊಂಡು ಹೋದ ವಧು ನಾಪತ್ತೆ, ರದ್ದಾದ ಮದುವೆ, ಮಂಗಳೂರಿನಲ್ಲಿ ನಡೆದ ಘಟನೆ….!

    April 21, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.