Close Menu
ISM Kannada News
    IPL 2025 Live Score
    What's Hot

    Pakistan : ಪಾಕಿಸ್ತಾನದಲ್ಲಿ ಬೆಚ್ಚಿ ಬೀಳಿಸುವ ಸತ್ಯ: ಶೇ. 82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ ಎಂದ ಪಾಕ್ ಮಾಜಿ ಸಂಸದೆ

    May 17, 2025

    Janaspandana : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ – ಶಾಸಕ ಸುಬ್ಬಾರೆಡ್ಡಿ ಭರವಸೆ…!

    May 17, 2025

    Indira Canteen: ಬಾಗೇಪಲ್ಲಿಯಲ್ಲಿ ಬಡವರ ಬಂಧು ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಶಾಸಕ ಸುಬ್ಬಾರೆಡ್ಡಿ…!

    May 17, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»National»Crime – ಐಜಿಪಿ ಓಂಪ್ರಕಾಶ ಹತ್ಯೆ ಮಾದರಿಯಲ್ಲಿ ಪತಿ ಹತ್ಯೆಗೆ ಪತ್ನಿ ಯತ್ನ, ಪತಿಗೆ ಚಾಕುವಿನಿಂದ ಇರಿದ ಪತ್ನಿ…!
    National

    Crime – ಐಜಿಪಿ ಓಂಪ್ರಕಾಶ ಹತ್ಯೆ ಮಾದರಿಯಲ್ಲಿ ಪತಿ ಹತ್ಯೆಗೆ ಪತ್ನಿ ಯತ್ನ, ಪತಿಗೆ ಚಾಕುವಿನಿಂದ ಇರಿದ ಪತ್ನಿ…!

    By by AdminApril 27, 2025No Comments1 Min Read
    Facebook Twitter Pinterest WhatsApp
    Crime - Wife Attempts to Murder Husband in Vijayapura, Similar to IGP Omprakash Murder Case

    Table of Contents

    Toggle
    • Crime – ನಿದ್ರೆಯಲ್ಲಿದ್ದ ಪತಿಯ ಮೇಲೆ ಮಾರಣಾಂತಿಕ ಹಲ್ಲೆ
        • Crime – ಬುದ್ಧಿವಾದವೇ ಮುಳುವಾಯಿತೇ?
        • Crime – ಪೊಲೀಸರಿಂದ ತನಿಖೆ ಚುರುಕು

    Crime – ವಿಜಯಪುರ ನಗರದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ನಡೆದಿದೆ. ನಿವೃತ್ತ ಡಿಜಿಪಿ ಅವರ ಪತ್ನಿಯಿಂದಲೇ ನಡೆದ ಕೊಲೆ ಪ್ರಕರಣದ ನೆನಪು ಮಾಸುವ ಮುನ್ನವೇ, ಇಲ್ಲೊಬ್ಬ ಪತ್ನಿ ತನ್ನ ಪತಿಯನ್ನೇ ಕೊಲೆ ಮಾಡಲು ಯತ್ನಿಸಿದ್ದಾಳೆ. ನಗರದ ಆಲಕುಂಟೆ ಬಡಾವಣೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ತೇಜು ರಾಠೋಡ್ ಎಂಬ ಮಹಿಳೆ ತನ್ನ ಪತಿ ಅಜೀತ್ ರಾಠೋಡ್ ಅವರ ಕತ್ತಿಗೆ ಚಾಕುವಿನಿಂದ ಇರಿದಿದ್ದಾಳೆ.

    Crime - Wife Attempts to Murder Husband in Vijayapura, Similar to IGP Omprakash Murder Case

    Crime – ನಿದ್ರೆಯಲ್ಲಿದ್ದ ಪತಿಯ ಮೇಲೆ ಮಾರಣಾಂತಿಕ ಹಲ್ಲೆ

    ಅಜೀತ್ ರಾಠೋಡ್ ಅವರು ಗಾಢ ನಿದ್ರೆಯಲ್ಲಿದ್ದಾಗ, ಪತ್ನಿ ತೇಜು ಏಕಾಏಕಿ ಚಾಕುವಿನಿಂದ ಅವರ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಅಜೀತ್ ಅವರ ಕಿರುಚಾಟ ಕೇಳಿ ಮನೆಯವರೆಲ್ಲ ಎಚ್ಚರಗೊಂಡಿದ್ದು, ತಕ್ಷಣ ಅವರನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ತಿಳಿಸಿರುವ ಪ್ರಕಾರ, ಅಜೀತ್ ಅವರ ಆರೋಗ್ಯ ಸ್ಥಿರವಾಗಿದೆ.

    Crime – ಬುದ್ಧಿವಾದವೇ ಮುಳುವಾಯಿತೇ?

    ಈ ಆಘಾತಕಾರಿ ಕೃತ್ಯಕ್ಕೆ ಕಾರಣವೇನು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ತಿಳಿದು ಬಂದಿರುವ ಮಾಹಿತಿಯ ಪ್ರಕಾರ, ಪತ್ನಿ ತೇಜು ಸದಾ ಮೊಬೈಲ್‌ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದಳು. ಇದನ್ನು ಕಂಡ ಪತಿ ಅಜೀತ್ ಆಕೆಗೆ ಬುದ್ಧಿವಾದ ಹೇಳಿದ್ದ. ಇದೇ ಕಾರಣಕ್ಕೆ ತೇಜು ಕೋಪಗೊಂಡು ಪತಿಯ ಮೇಲೆ ಹಲ್ಲೆ ಮಾಡಿದ್ದಾಳೆ ಎನ್ನಲಾಗಿದೆ. ಪತ್ನಿಯ ಈ ನಡೆಯಿಂದ ಬೇಸತ್ತಿದ್ದ ಅಜೀತ್ ಆಕೆಯನ್ನು ಪ್ರಶ್ನಿಸಿದ್ದೇ ಆತನಿಗೆ ಮುಳುವಾಯಿತು. Read this also : Meerut: ಮೀರತ್‌ ನಲ್ಲಿ ಮತ್ತೊಬ್ಬ ಪತಿಯ ಭೀಕರ ಹತ್ಯೆ, ಪತ್ನಿ-ಪ್ರಿಯಕರ ಒಟ್ಟಾಗಿ ಗಂಡನನ್ನು ಹಾವಿನಿಂದ ಕಚ್ಚಿಸಿ ಕೊಂದ್ರು…!

    Crime - Wife Attempts to Murder Husband in Vijayapura, Similar to IGP Omprakash Murder Case

    Crime – ಪೊಲೀಸರಿಂದ ತನಿಖೆ ಚುರುಕು

    ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಡಿವೈಎಸ್ಪಿ ಬಸವರಾಜ ಯಲಿಗಾರ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರ್ಶನಗರ ಪೊಲೀಸರು ಆರೋಪಿ ತೇಜುಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯಿಂದ ಈ ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ. ಸದ್ಯಕ್ಕೆ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

    Ajit Rathod crime in Vijayapura Crime News Domestic violence husband stabbed murder attempt police investigation stabbed by wife Teju Rathod Vijayapura crime wife attempts murder
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Aadhaar Card: ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯಾಗಿದೆಯೇ? ಈ ರೀತಿ ಪರೀಕ್ಷಿಸಿ….!

    May 15, 2025

    Video : ದೇಶ ಮೊದಲು ಎಂದು ತನ್ನ 1 ವರ್ಷದ ಮಗುವನ್ನು ಬಿಟ್ಟು ಗಡಿಗೆ ತೆರಳಿದ ಯೋಧೆ, ಭಾವನಾತ್ಮಕ ವಿಡಿಯೋ ವೈರಲ್…!

    May 15, 2025

    Meerut : ಮೀರತ್‌ನಲ್ಲಿ ನಿಷಿದ್ಧ ತಳಿಯ ನಾಯಿ ವಿಚಾರಕ್ಕೆ ನೆರೆಹೊರೆಯವರೊಂದಿಗೆ ಜಗಳ: ದಂಪತಿಗೆ ಹಲ್ಲೆ, ಕೂದಲು ಹಿಡಿದು ಎಳೆದಾಡಿ ಹಲ್ಲೆ…!

    May 14, 2025
    Leave A Reply Cancel Reply

    IPL 2025 Live Score
    Don't Miss

    Pakistan : ಪಾಕಿಸ್ತಾನದಲ್ಲಿ ಬೆಚ್ಚಿ ಬೀಳಿಸುವ ಸತ್ಯ: ಶೇ. 82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ ಎಂದ ಪಾಕ್ ಮಾಜಿ ಸಂಸದೆ

    International May 17, 2025

    Pakistan – ಪಾಕಿಸ್ತಾನ… ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ರಾಷ್ಟ್ರ, ಅಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯವಿಲ್ಲ, ಅಲ್ಪಸಂಖ್ಯಾತರಿಗೆ ಬದುಕಲು ಕಷ್ಟಕರ ವಾತಾವರಣ ಎಂಬುದು…

    Janaspandana : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ – ಶಾಸಕ ಸುಬ್ಬಾರೆಡ್ಡಿ ಭರವಸೆ…!

    May 17, 2025

    Indira Canteen: ಬಾಗೇಪಲ್ಲಿಯಲ್ಲಿ ಬಡವರ ಬಂಧು ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಶಾಸಕ ಸುಬ್ಬಾರೆಡ್ಡಿ…!

    May 17, 2025

    Gadag : ಯುವಕನ ಹಿಂದೆ ಬಿದ್ದ ಮೂರು ಮಕ್ಕಳ ತಾಯಿ, ಅನೈತಿಕ ಸಂಬಂಧ ಕೊಲೆಯಲ್ಲಿ ಅಂತ್ಯ….!

    May 17, 2025

    Love Marriage : ಚಿಕ್ಕಬಳ್ಳಾಪುರದಲ್ಲಿ ನಡೆದ ಮುಸ್ಲಿಂ ಯುವತಿ ಹಿಂದೂ ಯುವಕನ ಪ್ರೇಮ ವಿವಾಹ, ಪೊಲೀಸರ ಭದ್ರತೆ ಕೋರಿದ ನವಜೋಡಿ….!

    May 17, 2025

    Viral Video: ಹುಲಿಯನ್ನು ನುಂಗಲು ಯತ್ನಿಸಿದ ಅನಕೊಂಡ, ಕೊನೆಯಲ್ಲಿ ಆಗಿದ್ದೇನು, ವಿಡಿಯೋ ನೋಡಿದೊರೆಲ್ಲಾ ಶಾಕ್…!

    May 16, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.