Close Menu
ISM Kannada News
    IPL 2025 Live Score
    What's Hot

    Fire Safety : ಅಗ್ನಿ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳೇ ಅಡಿಪಾಯ : ಅಗ್ನಿಶಾಮಕ ಸಿಬ್ಬಂದಿ ಅನಂತರಾಜ್

    May 17, 2025

    Rain Alert : ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಿಗೆ ಮೇ 22ರವರೆಗೆ ಎಲ್ಲೋ ಅಲರ್ಟ್…!

    May 17, 2025

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»National»Hyderabad: ಹೃದಯ ವಿದ್ರಾವಕ ಘಟನೆ: ತಾಯಿಯಿಂದ ಇಬ್ಬರು ಮಕ್ಕಳ ಕೊಲೆ, ನಂತರ ಆತ್ಮಹತ್ಯೆ..!
    National

    Hyderabad: ಹೃದಯ ವಿದ್ರಾವಕ ಘಟನೆ: ತಾಯಿಯಿಂದ ಇಬ್ಬರು ಮಕ್ಕಳ ಕೊಲೆ, ನಂತರ ಆತ್ಮಹತ್ಯೆ..!

    By by AdminApril 18, 2025No Comments2 Mins Read
    Facebook Twitter Pinterest WhatsApp
    Hyderabad: ಹೃದಯ ವಿದ್ರಾವಕ ಘಟನೆ: ತಾಯಿಯಿಂದ ಇಬ್ಬರು ಮಕ್ಕಳ ಕೊಲೆ, ನಂತರ ಆತ್ಮಹತ್ಯೆ..!

    Table of Contents

    Toggle
    • Hyderabad – ಸೂಸೈಡ್ ನೋಟ್ ಮತ್ತು ಕಾರಣಗಳು
      • Hyderabad – ಪೊಲೀಸ್ ತನಿಖೆ

    Hyderabad – ಹೈದರಾಬಾದ್‌ ನ ಗಾಜುಲರಾಮರಂ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದ ಭೀಕರ ಘಟನೆಯೊಂದು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇಲ್ಲೊಬ್ಬ ತಾಯಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ನಿರ್ದಯವಾಗಿ ಕೊಲೆ ಮಾಡಿ, ನಂತರ ತಾನೂ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೇಜಸ್ವಿನಿ ಎಂಬ ಮಹಿಳೆ ತನ್ನ ಆರು ಮತ್ತು ಎಂಟು ವರ್ಷದ ಮಕ್ಕಳನ್ನು ಹರಿತವಾದ ಆಯುಧದಿಂದ ಕೊಚ್ಚಿ ಕೊಲೆ ಮಾಡಿದ್ದಾಳೆ. ಬಳಿಕ ಆಕೆಯೂ ಕಟ್ಟಡದ ಮೇಲಿನಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತಪಟ್ಟ ಮಕ್ಕಳನ್ನು ಅರ್ಶಿತ್ ರೆಡ್ಡಿ (6) ಮತ್ತು ಆಶಿಶ್ ರೆಡ್ಡಿ (8) ಎಂದು ಗುರುತಿಸಲಾಗಿದೆ. ಇವರು ಖಮ್ಮಂ ಜಿಲ್ಲೆಯ ಸತ್ತುಪಲ್ಲಿಯವರು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಪೊಲೀಸರಿಗೆ ನಾಲ್ಕು ಪುಟಗಳ ಸೂಸೈಡ್ ನೋಟ್ ದೊರೆತಿದ್ದು, ಅದರಲ್ಲಿ ತೇಜಸ್ವಿನಿ ತನ್ನ ಮಾನಸಿಕ ಸ್ಥಿತಿಯ ಬಗ್ಗೆ ಬರೆದುಕೊಂಡಿದ್ದಾಳೆ ಎನ್ನಲಾಗಿದೆ.

    Hyderabad: ಹೃದಯ ವಿದ್ರಾವಕ ಘಟನೆ: ತಾಯಿಯಿಂದ ಇಬ್ಬರು ಮಕ್ಕಳ ಕೊಲೆ, ನಂತರ ಆತ್ಮಹತ್ಯೆ..!

    Hyderabad – ಸೂಸೈಡ್ ನೋಟ್ ಮತ್ತು ಕಾರಣಗಳು

    ತೇಜಸ್ವಿನಿ ಮತ್ತು ಆಕೆಯ ಪತಿ ವೆಂಕಟೇಶ್ವರ್ ರೆಡ್ಡಿ ಬಾಲಾಜಿ ಲೇಔಟ್‌ನ ಸಹಸ್ರ ಹೈಟ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ತೇಜಸ್ವಿನಿಗೆ ಮಾನಸಿಕ ಸಮಸ್ಯೆಗಳಿದ್ದವು ಎನ್ನಲಾಗಿದ್ದು, ಅಲ್ಲದೆ ಆಕೆಯ ಮಕ್ಕಳು ಸಹ ಆಗಾಗ್ಗೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಇದರೊಂದಿಗೆ, ದಂಪತಿಗಳ ನಡುವೆ ಸಣ್ಣಪುಟ್ಟ ಕೌಟುಂಬಿಕ ಕಲಹಗಳು ಸಹ ಇದ್ದವು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಎಲ್ಲ ಕಾರಣಗಳಿಂದಲೇ ತೇಜಸ್ವಿನಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ ಎನ್ನಲಾಗಿದೆ.

    Hyderabad – ಪೊಲೀಸ್ ತನಿಖೆ

    ಗುರುವಾರ ಸಂಜೆ ಸುಮಾರು 4 ಗಂಟೆ ಸುಮಾರಿಗೆ ತೇಜಸ್ವಿನಿ ತನ್ನ ಇಬ್ಬರು ಮಕ್ಕಳನ್ನು ಕೊಡಲಿಯಿಂದ ಕಡಿದಿದ್ದಾಳೆ. ಘಟನೆಯಲ್ಲಿ ಆಶಿಶ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟರೆ, ಅರ್ಶಿತ್ ರೆಡ್ಡಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾನೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಜೀಡಿಮೆಟ್ಲ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಘಟನಾ ಸ್ಥಳದಿಂದ ಐದು ಪುಟಗಳ ಸೂಸೈಡ್ ನೋಟ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಅನಾರೋಗ್ಯದ ಕಾರಣದಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತೇಜಸ್ವಿನಿ ಬರೆದಿದ್ದಾಳೆ ಎಂದು ಹೇಳಲಾಗಿದೆ.

    Read this also : ಟೆಕ್ಕಿ ಆತ್ಮಹತ್ಯೆ: ಕೌಟುಂಬಿಕ ಕಲಹದ ನೋವಿನಿಂದ ಇಹಲೋಕ ತ್ಯೆಜಿಸಿದ ಟೆಕ್ಕಿ….!

    ಈ ಘಟನೆಗೆ ಸಂಬಂಧಿಸಿದಂತೆ ಜೀಡಿಮೆಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಎಲ್ಲಾ ಆಯಾಮಗಳಲ್ಲಿಯೂ ತನಿಖೆಯನ್ನು ಮುಂದುವರಿಸಿದ್ದಾರೆ. ಸದ್ಯಕ್ಕೆ, ತೇಜಸ್ವಿನಿಯ ಮಾನಸಿಕ ಸ್ಥಿತಿ ಮತ್ತು ಕೌಟುಂಬಿಕ ಕಲಹಗಳೇ ಈ ದುರಂತಕ್ಕೆ ಮುಖ್ಯ ಕಾರಣಗಳೆಂದು ಪೊಲೀಸರು ಶಂಕಿಸುತ್ತಿದ್ದಾರೆ. ಮುಂದಿನ ತನಿಖೆಯಿಂದ ಇನ್ನಷ್ಟು ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.

    Arshith Reddy Ashish Reddy children murder Family dispute Gajularamaram hyderabad mental health issues mother kills children News police investigation shocking crime Suicide Tejaswini Telangana tragic incident
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025

    Aadhaar Card: ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯಾಗಿದೆಯೇ? ಈ ರೀತಿ ಪರೀಕ್ಷಿಸಿ….!

    May 15, 2025

    Video : ದೇಶ ಮೊದಲು ಎಂದು ತನ್ನ 1 ವರ್ಷದ ಮಗುವನ್ನು ಬಿಟ್ಟು ಗಡಿಗೆ ತೆರಳಿದ ಯೋಧೆ, ಭಾವನಾತ್ಮಕ ವಿಡಿಯೋ ವೈರಲ್…!

    May 15, 2025
    Leave A Reply Cancel Reply

    IPL 2025 Live Score
    Don't Miss

    Fire Safety : ಅಗ್ನಿ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳೇ ಅಡಿಪಾಯ : ಅಗ್ನಿಶಾಮಕ ಸಿಬ್ಬಂದಿ ಅನಂತರಾಜ್

    State May 17, 2025

    Fire Safety – ಅಗ್ನಿ ಸುರಕ್ಷತೆಗೆ ನಮ್ಮ ಮುಂಜಾಗ್ರತಾ ಕ್ರಮಗಳೇ ಅಡಿಪಾಯ ಎಂದು ಗುಡಿಬಂಡೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಅನಂತರಾಜ್…

    Rain Alert : ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಿಗೆ ಮೇ 22ರವರೆಗೆ ಎಲ್ಲೋ ಅಲರ್ಟ್…!

    May 17, 2025

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025

    Pakistan : ಪಾಕಿಸ್ತಾನದಲ್ಲಿ ಬೆಚ್ಚಿ ಬೀಳಿಸುವ ಸತ್ಯ: ಶೇ. 82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ ಎಂದ ಪಾಕ್ ಮಾಜಿ ಸಂಸದೆ

    May 17, 2025

    Janaspandana : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ – ಶಾಸಕ ಸುಬ್ಬಾರೆಡ್ಡಿ ಭರವಸೆ…!

    May 17, 2025

    Indira Canteen: ಬಾಗೇಪಲ್ಲಿಯಲ್ಲಿ ಬಡವರ ಬಂಧು ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಶಾಸಕ ಸುಬ್ಬಾರೆಡ್ಡಿ…!

    May 17, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.