Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Rahul Gandhi – ರಾಹುಲ್ ಗಾಂಧಿ ಹೇಳಿಕೆಗೆ ಪೇಜಾವರ ಶ್ರೀ ಕಿಡಿ, ಸಹಿಷ್ಣು ಆಗಿರುವವರನ್ನು ಕೆದಕುವುದು ಕೆಲವರ ಚಾಳಿ….!
    State

    Rahul Gandhi – ರಾಹುಲ್ ಗಾಂಧಿ ಹೇಳಿಕೆಗೆ ಪೇಜಾವರ ಶ್ರೀ ಕಿಡಿ, ಸಹಿಷ್ಣು ಆಗಿರುವವರನ್ನು ಕೆದಕುವುದು ಕೆಲವರ ಚಾಳಿ….!

    By by AdminJuly 5, 2024Updated:March 13, 2025No Comments1 Min Read
    Facebook Twitter Pinterest WhatsApp
    Pejawar Sri comments about rahul gandhi statement

    Rahul Gandhi  – ಕೆಲವು ದಿನಗಳ ಹಿಂದೆಯಷ್ಟೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯ ವಿರುದ್ದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಿಡಿಕಾರಿದ್ದಾರೆ. ಸಹಿಷ್ಣು ಆಗಿರುವವರನ್ನು ಕೆದಕುವುದೇ ಕೆಲವರಿಗೆ ಚಾಳಿಯಾಗಿ ಹೋಗಿದೆ. ಹಿಂದೂಗಳನ್ನು ಕೆಣಕಿ ಗೊಂದಲ ಸೃಷ್ಟಿ ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳಬೇಕು. ಈ ಕಾರಣದಿಂದಲೇ ಗೊಂದಲದ ಹೇಳಿಕೆ ಕೊಡುತ್ತಾ, ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ ಎಂದು ಆಕ್ರೋಷ ಹೊರಹಾಕಿದ್ದಾರೆ.

    ಈ ಕುರಿತು ವಿಜಯಪುರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ, ಹಿಂದೂಗಳ ಬಗ್ಗೆ ಕಾಂಗ್ರೇಸ್ ನಾಯಕ ರಾಹುಲ್ ನಾಯಕ ನೀಡಿದ ಹೇಳಿಕೆಯ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಮಾಜದ ಎರಡು ಪ್ರಮುಖ ಪಂಗಡಗಳನ್ನು ಒಡೆಯುವುದು, ಅಲ್ಲಿ ಬೆಂಕಿ ಹಚ್ಚುವುದು ಏನು ಕಷ್ಟದ ಕೆಲಸವಲ್ಲ. ಈಗಾಗಲೇ ಮಣಿಪುರದಲ್ಲಿ  ಬೆಂಕಿ ಹಚ್ಚಿದ್ದಾಗಿದೆ. ಈಗಲೂ ಸಹ ಅದನ್ನು ತಣ್ಣಗೆ ಮಾಡಲು ಸಾಧ್ಯವಾಗಿಲ್ಲ, ಈ ರೀತಿಯಿರುವಾಗ ರಾಜಕೀಯ ನಾಯಕರು ಮುಖಂಡರು ಎನ್ನುವಂತಹವರು, ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ಕೊಡುತ್ತಾರೆ ಎಂದರೇ ಸಮಾಜ ಅಂತಹವರನ್ನು ಮೊದಲು ದೂರ ಇಡಬೇಕು ಎಂದರು.

    Pejawar Sri comments about rahul gandhi statement 1

    ಇನ್ನೂ ಇದೇ ಸಮಯದಲ್ಲಿ ಅಯೋಧ್ಯೆಯ ರಾಮಮಂದಿರ ನಿರ್ಮಾನ ಕಾಮಗಾರಿಯ ಬಗ್ಗೆ ಸಹ ಮಾತನಾಡಿದರು. ರಾಮಮಂದಿರ ನಿರ್ಮಾಣ ಕಾಮಗಾರಿ ಇನ್ನೂ ಮುಕ್ತಾಯವಾಗಿಲ್ಲ. ಈ ಕಾರಣದಿಂದ ಮಳೆಯ ಬಂದಾಗ ಮಂದಿರ ಸೋರಿದೆ. ಇನ್ನೂ ಒಂದು ವರ್ಷದ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ರಾಜಕೀಯ ಪಕ್ಷಗಳಿಂದ ಜಾತಿ ವ್ಯವಸ್ಥೆ ದೊಡ್ಡ ಸಮಸ್ಯೆಯಾಗಿದೆ. ಆಯಾ ಪಂಗಡಗಳಿಗೆ ಅನ್ಯಾಯವಾದಾಗ ಆಯಾ ಸಮುದಾಯಗ ಮಠಾಧಿಪತಿಗಳು ವಿರೋಧಿಸುತ್ತಾರೆ. ಜಾತಿ ಆಧಾರದ ಮೇಲೆ ಸೀಟು, ಟಿಕೆಟ್, ನಿಗಮ ಮಂಡಳಿಗಳಂತಹವು ನೀಡುವುದಾದರೇ, ಮಠಾಧೀಶರು ಸಹ ಮಾತನಾಡುವುದು ಸರಿ, ಅಲ್ಲಿ ಮೊದಲು ಸರಿಯಾದರೇ, ಇಲ್ಲೂ ಸರಿಯಾಗುತ್ತದೆ. ಅಧಿಕಾರದಲ್ಲಿ ಸಂವಿಧಾನ ಬದ್ದವಾಗಿ ಹಾಗೂ ಕಾನೂನು ಬದ್ದವಾಗಿ ಆಡಳಿತ ಮಾಡಬೇಕು. ಸಿಎಂ ಡಿಸಿಎಂ ಸ್ಥಾನಗಳ ಬಗ್ಗೆ ಮಠಾಧೀಶರ ಹೇಳಿಕೆಗಳ ಬಗ್ಗೆ ರಿಯಾಕ್ಟ್ ಆದರು.

    Hindu community Hindus Pejawara sri Rahul Gandhi Rama mandir
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.