Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»National»Andhra – Telangana Flood: ಮಳೆಗೆ ತತ್ತರಿಸಿದ ಆಂಧ್ರ ತೆಲಂಗಾಣ, ಕೋಟಿ ದೇಣಿಗೆ ನೀಡಿದ ಜೂನಿಯರ್ ಎನ್.ಟಿ.ಆರ್…!
    National

    Andhra – Telangana Flood: ಮಳೆಗೆ ತತ್ತರಿಸಿದ ಆಂಧ್ರ ತೆಲಂಗಾಣ, ಕೋಟಿ ದೇಣಿಗೆ ನೀಡಿದ ಜೂನಿಯರ್ ಎನ್.ಟಿ.ಆರ್…!

    By by AdminSeptember 3, 2024No Comments2 Mins Read
    Facebook Twitter Pinterest WhatsApp
    Junior NTR Donation to AP Telangana Flood
    Junior NTR Donation to AP Telangana Flood

    ಸದ್ಯ ಆಂಧ್ರ ಹಾಗೂ ತೆಳಂಗಾಣದಲ್ಲಿ ಧಾರಾಕಾರ (Andhra – Telangana Flood) ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರು ಆಹಾರ ನೀರು ಇಲ್ಲದೇ ಪರದಾಡುವಂತಾಗಿದೆ. ಸರ್ಕಾರಗಳೂ ಸಹ ಸಂತ್ರಸ್ತರನ್ನು ರಕ್ಷಣೆ ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಅನೇಕ ಗಣ್ಯರು ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ. ಇದೀಗ ಟಾಲಿವುಡ್ ಸ್ಟಾರ್‍ ನಟ ಜೂನಿಯರ್‍ ಎನ್.ಟಿ.ಆರ್‍ ನೆರೆ ಸಂತ್ರಸ್ತರಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ (Andhra – Telangana Flood) ಒಂದು ಕೋಟಿ ದೇಣಿಗೆ ನೀಡಿದ್ದಾರೆ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ತಲಾ 50 ಲಕ್ಷ ದೇಣಿಗೆ ನೀಡಿ (Andhra – Telangana Flood) ಮಾನವೀಯತೆ ಮೆರೆದಿದ್ದಾರೆ.

    Junior NTR Donation of crores to AP Telangana Flood
    Junior NTR Donation to AP Telangana Flood

    ಆಂಧ್ರಪ್ರದೇಶ ಹಾಗೂ ತೆಲಂಗಾಣ ಎರಡೂ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಕೇರಳ ರಾಜ್ಯದ ವಯನಾಡಿನಲ್ಲಿ ಭಾರಿ ಭೂ ಕುಸಿತ ಸಂಭವಿಸಿ ಅಪಾರ ಸಾವು ನೋವು ಸಂಭವಿಸಿತ್ತು. ಇದೀಗ ಅದೇ ಮಾದರಿಯಲ್ಲಿ ಭಾರಿ ಮಳೆಗೆ ಆಂಧ್ರ ಹಾಗೂ ತೆಲಂಗಾಣ ತತ್ತರಿಸಿ (Andhra – Telangana Flood) ಹೋಗಿದೆ. ಅನೇಕ ನಟರು ನೆರೆ ಸಂತ್ರಸ್ತರಿಗೆ ನೆರವಾಗಿದ್ದಾರೆ. ಇದೀಗ ಪ್ಯಾನ್ ಇಂಡಿಯಾ ಸ್ಟಾರ್‍ ಜೂನಿಯರ್‍ ಎನ್.ಟಿ.ಆರ್‍ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ದೇಣಿಗೆ ನೀಡಿದ್ದಾರೆ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ದೇಣಿಗೆ ನೀಡಿ (Andhra – Telangana Flood)  ಮಾನವೀಯತೆ ಮರೆದಿದ್ದಾರೆ. ಈ ಸಂಬಂಧ ತಮ್ಮ ಟ್ವಿಟರ್‍ ಖಾತೆಯಲ್ಲಿ ಪೋಸ್ಟ್ ಸಹ ಹಂಚಿಕೊಂಡಿದ್ದು, ವೈರಲ್ ಆಗುತ್ತಿದೆ.

    Junior NTR Donation to AP Telangana Flood
    Junior NTR Donation to AP Telangana Flood

    ಇನ್ನೂ ಕಳೆದೆರಡು ದಿನಗಳ ಹಿಂದೆಯಷ್ಟೆ ನಟ ಜೂನಿಯರ್‍ ಎನ್.ಟಿ.ಆರ್‍, (Junior NTR)ಅವರ ತಾಯಿ ಹಾಗೂ ಪತ್ನಿಯೊಂದಿಗೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಡಿವೈನ್ ಸ್ಟಾರ್‍ ರಿಷಭ್ ಶೆಟ್ಟಿ (Rishab Shetty) ಹಾಗೂ ಪ್ರಶಾಂತ್ ನೀಲ್ (Prashanth Neel) ರವರೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಜೂನಿಯರ್‍ ಎನ್.ಟಿ.ಆರ್‍ ರವರ ತಾಯಿ ಮೂಲತಃ ಕುಂದಾಪುರದವರು. ಈ ಹಿನ್ನೆಲೆಯಲ್ಲಿ ತಮ್ಮ ತಾಯಿಯ ಬಹುದಿನಗಳ ಬೇಡಿಕೆಯಂತೆ ತಾಯಿಯ ಹುಟ್ಟುಹಬ್ಬದ ನಿಮಿತ್ತ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಸೆ.2 ರಂದು ಕುಂದಾಪುರದ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೂ ಭೇಟಿ ನೀಡಿದ್ದರು.

    Andhra - Telangana Flood Floods Junior NTR Karnataka Prashanth Neel Rishab Shetty Udupi
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Death : ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ದುರಂತ ಸಾವು: ಪೋಷಕರ ಅನುಮಾನ!

    May 18, 2025

    Jan Aushadhi Kendra – ಸರ್ಕಾರಿ ಆಸ್ಪತ್ರೆ ಆವರಣದ ಜನ ಔಷಧಿ ಕೇಂದ್ರಗಳು ಮುಚ್ಚಲಿವೆ: ಇಲ್ಲಿದೆ ಕಾರಣ…!

    May 18, 2025

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.