Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»Entertainment»Junior NTR : ಉಡುಪಿ ಕೃಷ್ಣನ ಮಠಕ್ಕೆ ಭೇಟಿಕೊಟ್ಟ ಜೂನಿಯರ್ ಎನ್.ಟಿ.ಆರ್ ಕುಟುಂಬ, ಸಾಥ್ ಕೊಟ್ಟ ರಿಷಭ್ ಶೆಟ್ಟಿ….!
    Entertainment

    Junior NTR : ಉಡುಪಿ ಕೃಷ್ಣನ ಮಠಕ್ಕೆ ಭೇಟಿಕೊಟ್ಟ ಜೂನಿಯರ್ ಎನ್.ಟಿ.ಆರ್ ಕುಟುಂಬ, ಸಾಥ್ ಕೊಟ್ಟ ರಿಷಭ್ ಶೆಟ್ಟಿ….!

    By by AdminAugust 31, 2024No Comments2 Mins Read
    Facebook Twitter Pinterest WhatsApp
    Junior NTR family visit udupi
    Junior NTR family visit udupi

    Table of Contents

    Toggle
    • ಪ್ರಸಿದ್ದ ಉಡುಪಿಯ ಕ್ಷೇತ್ರಕ್ಕೆ ಭೇಟಿ ನೀಡಿದ ಸ್ಟಾರ್‍ ನಟ :
      • ತಾಯಿಯ ಹುಟ್ಟುಹಬ್ಬಕ್ಕಾಗಿ ‌ಅವರ ಆಸೆ ಈಡೇರಿಸಿದ ಜೂನಿಯರ್‍ ಎನ್.ಟಿ.ಆರ್:

    ಪ್ಯಾನ್ ಇಂಡಿಯಾ ಸ್ಟಾರ್‍ ಜೂನಿಯರ್‍ ಎನ್.ಟಿ.ಆರ್‍, (Junior NTR) ಅವರ ಪತ್ನಿ ಹಾಗೂ ತಾಯಿಯೊಂದಿಗೆ ಕರ್ನಾಟಕದ ಉಡುಪಿ ಶ್ರೀಕೃಷ್ಣ ದರ್ಶನ ಪಡೆದಿದ್ದಾರೆ. ಈ ಸಮಯದಲ್ಲಿ (Junior NTR) ಕನ್ನಡದ ಪ್ಯಾನ್ ಇಂಡಿಯಾ ಸ್ಟಾರ್‍ ರಿಷಭ್ ಶೆಟ್ಟಿ ಸಾಥ್ ನೀಡಿದ್ದಾರೆ. ಉಡುಪಿಗೆ ಜೂನಿಯರ್‍ ಎನ್.ಟಿ.ಆರ್‍ ರನ್ನು ರಿಷಭ್ ಶೆಟ್ಟಿ ಕರೆತಂದಿರುವುದು ವಿಶೇಷ (Junior NTR)ಎನ್ನಬಹುದಾಗಿದೆ. ಈ ಸಮಯದಲ್ಲಿ ಸ್ಟಾರ್‍ ನಿರ್ದೇಶಕ ಪ್ರಶಾಂತ್ ನೀಲ್ ಸಹ ಹಾಜರಿದ್ದರು. (Junior NTR) ಈ ಸಂಬಂಧ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ.

    Junior NTR family visit udupi 0

    ಪ್ರಸಿದ್ದ ಉಡುಪಿಯ ಕ್ಷೇತ್ರಕ್ಕೆ ಭೇಟಿ ನೀಡಿದ ಸ್ಟಾರ್‍ ನಟ :

    ಕರ್ನಾಟಕ ಪ್ರಸಿದ್ದ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಉಡುಪಿ ಕೃಷ್ಣ ಮಠಕ್ಕೆ ಅನೇಕ ರಾಜಕಾರಣಿಗಳು, ಸೆಲೆಬ್ರೆಟಿಗಳು, ಉದ್ಯಮಿಗಳು ಭೇಟಿ ನೀಡುತ್ತಿರುತ್ತಾರೆ.  ಇದೀಗ ತೆಲುಗು ನಟ ಜೂನಿಯರ್‍ ಎನ್.ಟಿ.ಆರ್‍ (Junior NTR) ಸಹ ಭೇಟಿ ನೀಡಿದ್ದಾರೆ. ಜೂನಿಯರ್‍ ಎನ್.ಟಿ.ಆರ್‍ (Junior NTR)ರವರ ತಾಯಿ ಉಡುಪಿ ಮೂಲದವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನಿಯರ್‍ ಎನ್.ಟಿ.ಆರ್‍ (Junior NTR)ರವರಿಗೆ ಕರ್ನಾಕಟದೊಂದಿಗೆ ವಿಶೇಷ ಸಂಬಂಧೌಇದೆ. ಜೊತೆಗೆ ಅವರು ಕನ್ನಡವನ್ನು ಚೆನ್ನಾಗಿ ಮಾತನಾಡುತ್ತಾರೆ ಜೊತೆಗೆ ಅರ್ಥ ಸಹ ಮಾಡಿಕೊಳ್ಳುತ್ತಾರೆ. ಈ ಹಿಂದೆ ಕಾಂತಾರ ಸಿನೆಮಾ ನೋಡಿ ಮೆಚ್ಚಿಕೊಂಡಿದ್ದರು. (Rishab Shetty) ರಿಷಭ್ ಜೊತೆಗೆ ಕನ್ನಡದಲ್ಲಿ ಮಾತನಾಡಿ ಮೆಚ್ಚುಗೆ ತಿಳಿಸಿದ್ದರು. ಈ ಸಿನೆಮಾದ ಬಳಿಕ ಅವರಿಬ್ಬರ ನಡುವೆ ಒಳ್ಳೆಯ ಬಾಂಧವ್ಯ ಏರ್ಪಟ್ಟಿತ್ತು ಎಂದು ಹೇಳಬಹುದಾಗಿದೆ.

    Junior NTR family visit udupi 2

    ತಾಯಿಯ ಹುಟ್ಟುಹಬ್ಬಕ್ಕಾಗಿ ‌ಅವರ ಆಸೆ ಈಡೇರಿಸಿದ ಜೂನಿಯರ್‍ ಎನ್.ಟಿ.ಆರ್:

    ಟಾಲಿವುಡ್ ಯಂಗ್ ಟೈಗರ್‍ ಎನ್.ಟಿ.ಆರ್‍ (Junior NTR) ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದು, ಈ ಸಂಬಂಧ ಸೋಷಿಯಲ್ ಮಿಡಿಯಾದಲ್ಲಿ ಸ್ಪೇಷಲ್ ಪೋಸ್ಟ್ ಹಂಚಿಕೊಂಡಿದ್ದಾರೆ. (Junior NTR)ನಮ್ಮ ತಾಯಿಯ ಹುಟ್ಟುಹಬ್ಬ ಇನ್ನೇನು ಎರಡು ದಿನಗಳು ಬಾಕಿಯಿದೆ. ಈ ಸಮಯದಲ್ಲಿ ಆಕೆಗೆ ನಾನು ನೀಡಿದ ಈ ಗಿಫ್ಟ್ ಅತ್ಯುತ್ತಮವಾದ ಬಹುಮಾನವಾಗಿದೆ. ನನ್ನನ್ನು ತನ್ನ ಸ್ವಗ್ರಾಮ ಕುಂದಾಪುರಕ್ಕೆ ಕರೆದುಕೊಂಡು ಬಂದು (Udupi SriKrishna)ಉಡುಪಿ ಶ್ರಿಕೃಷ್ಣನ ದರ್ಶನ ಮಾಡಿಕೊಳ್ಳಬೇಕೆಂಬುದು ನಮ್ಮ ತಾಯಿಯ ಕನಸು, ಅದು ಈಗ ನೆರವೇರಿದೆ. ಸೆ.2 ರಂದು ನಮ್ಮ ತಾಯಿಯ ಹುಟ್ಟುಹಬ್ಬವಾಗಿದ್ದು, ಅದಕ್ಕೂ ಮುಂಚೆ ಇದು ನಮ್ಮ ತಾಯಿಗೆ ನೀಡಿದ ಉತ್ತಮವಾದ ಬಹುಮಾನ ಎಂದು ಸೋಷಿಯಲ್ ಮಿಡಿಯಾದಲ್ಲಿ ಬರೆದುಕೊಂಡಿದ್ದಾರೆ. (Junior NTR) ಈ ಪೋಸ್ಟ್ ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

    Junior NTR family visit udupi 3

    ಜೂನಿಯರ್‍ ಎನ್.ಟಿ.ಆರ್ ಪೋಸ್ಟ್ : https://x.com/tarak9999/status/1829829672521138279

    ಸದ್ಯ ಜೂನಿಯರ್‍ (Junior NTR) ಎನ್.ಟಿ.ಆರ್ ದೇವರ (Devara) ಎಂಬ ಸಿನೆಮಾದಲ್ಲಿ ನಟಿಸಿದ್ದು, ಶೀಘ್ರದಲ್ಲೇ ಈ ಸಿನೆಮಾ ಬಿಡುಗಡೆಯಾಗಲಿದೆ. ಇನ್ನೂ ಸ್ಟಾರ್‍ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ನಿರ್ದೇಶನದಲ್ಲಿ ಮೂಡಿಬರಲಿರುವ ಡ್ಯ್ರಾಗನ್ ಸಿನೆಮಾದ್ಲಿ ಜೂನಿಯರ್‍ ಎನ್.ಟಿ.ಆರ್‍ (Junior NTR)ನಟಿಸಲಿದ್ದಾರೆ. ಈ ಸಿನೆಮಾದ ಶೂಟಿಂಗ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಇದರ ಜೊತೆಗೆ ಹಿಂದಿಯಲ್ಲಿ ಹೃತಿಕ್ ರೋಷನ್ ಜೊತೆಗೆ ವಾರ್‍ (War) ಎಂಬ ಸಿನೆಮಾದಲ್ಲೂ ಸಹ ನಟಿಸಿದ್ದಾರೆ.

    Hrithik Roshan Junior NTR Prashanth Neel Rishab Shetty The War Udupi
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Pawan Kalyan : ಭಾರತವು ಇಸ್ರೇಲ್ ಮಾದರಿ ನುಗ್ಗಿ ದಾಳಿ ಮಾಡಬೇಕು, ಸಿನೆಮಾ ಸೆಲೆಬ್ರೆಟಿಗಳಿಗೆ ಹೆಚ್ಚು ಮಹತ್ವ ಕೊಡೋದು ಬೇಡ ಎಂದ ಡಿಸಿಎಂ ಪವನ್ ಕಲ್ಯಾಣ್….!

    May 7, 2025

    Sonu Nigam – ಕನ್ನಡಿಗರ ಕೆಣಕಿದ ಸೋನು ನಿಗಮ್‌ಗೆ ಸ್ಯಾಂಡಲ್‌ವುಡ್‌ನಿಂದ ಬಹಿಷ್ಕಾರ? ಒಂದೇ ದಿನ ಡಬಲ್ ಶಾಕ್…!

    May 5, 2025

    Bigg Boss – ಬಿಗ್ ಬಾಸ್ ಫ್ಯಾನ್ಸ್‌ಗೆ ಶಾಕಿಂಗ್ ಸುದ್ದಿ: ರಿಯಾಲಿಟಿ ಶೋಗೆ ಬ್ರೇಕ್ ಬೀಳುತ್ತಾ?

    April 20, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.