Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Local News: ಚುನಾವಣೆಯ ಮೂಲಕ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಆಯ್ಕೆ…..!
    State

    Local News: ಚುನಾವಣೆಯ ಮೂಲಕ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಆಯ್ಕೆ…..!

    By by AdminOctober 29, 2024Updated:October 29, 2024No Comments2 Mins Read
    Facebook Twitter Pinterest WhatsApp
    Teachers Elections for govt employees directors 1

    Local News – ರಾಜ್ಯ ಸರ್ಕಾರಿ ನೌಕರರ ಸಂಘದ 2024 ರಿಂದ 29ನೇ ಸಾಲಿನ 5 ವರ್ಷಗಳ ಅವಧಿಗೆ ಗುಡಿಬಂಡೆ ತಾಲೂಕು ನಿರ್ದೇಶಕರ ಚುನಾವಣೆಯಲ್ಲಿ ಪ್ರಾಥಮಿಕ ಶಿಕ್ಷಕರ ಕ್ಷೇತ್ರದ 4 ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಬಾಲಾಜಿ-121,  ಕೆ.ವಿ.ನಾರಾಯಣಸ್ವಾಮಿ -119, ಮುನಿಕೃಷ್ಣ -98  ಮತ್ತು ಪಿ.ಎನ್.ರಾಜಶೇಖರ್ 89 ಮತಗಳ ಪಡೆಯುವುದರ ಮೂಲಕ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಎ.ರವೀಂದ್ರ ಘೋಷಣೆ ಮಾಡಿದರು. ಇನ್ನು ಉಳಿದ ಅಭ್ಯರ್ಥಿಗಳಾದ ಕೃಷ್ಣಪ್ಪ-88 ಮತಗಳು, ನಾರಾಯಣಸ್ವಾಮಿ(ಕಿಡಿ)-81 ಮತಗಳು, ನಾಗಲಿಂಗಪ್ಪ-86 ಮತಗಳು, ಮುರಳಿ ಜೆ.ವಿ-76 ಮತಗಳು ಹಾಗೂ ನಾರಾಯಣಪ್ಪ-10 ಮತಗಳು ಪಡೆದಿದ್ದಾರೆಂದು ತಿಳಿಸಿದ್ದಾರೆ.

    Teachers Elections for govt employees directors

    23 ಸ್ಥಾನಗಳಿಗೆ ಅವಿರೋಧ ಆಯ್ಕೆ : ಕೃಷಿ ಇಲಾಖೆಯಿಂದ ಎ.ಕೇಶವರೆಡ್ಡಿ, ಪಶು ಸಂಗೋಪನೆ ಇಲಾಖೆಯಿಂದ ಡಿ.ನಟರಾಜ್, ಕಂದಾಯ ಇಲಾಖೆಯಿಂದ ಭಾಗ್ಯಶ್ರೀ, ಜಿ.ಎನ್.ಮಂಜುಳ, ಪಂಚಾಯತ್ ರಾಜ್ ಇಲಾಖೆಯಿಂದ ಎಚ್.ವೆಂಕಟರಮಣಪ್ಪ, ಸರ್ಕಾರಿ ಪ್ರೌಢಶಾಲೆ ವಿಭಾಗದಿಂದ ಬಿ.ಆರ್.ಮಂಜುನಾಥ್,  ಸರ್ಕಾರಿ ಶಿಕ್ಷಣ ಇಲಾಖೆಯ ಆಡಳಿತ ಕಚೇರಿಯಿಂದ ಎಂ.ಎನ್.ಹರ್ಷ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ವತಿಯಿಂದ ಪಿ.ವಿ.ವೀಣಾ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಇಲಾಖೆ ವತಿಯಿಂದ ಎಸ್.ಎನ್.ರವೀಂದ್ರ ಕುಮಾರ್, ವಲಯ ಅರಣ್ಯ ಇಲಾಖೆಯಿಂದ  ವಿ.ಕನಕರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶಿವಶರಣಪ್ಪ, ಎಚ್.ನರಸಿಂಹಯ್ಯ, ಜೆ.ಎನ್.ಗಂಗಾಧರ ಮತ್ತು ವೈ.ಎ.ಯಾಸ್ಮೀನ್, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ಕೃಷ್ಣಮೂರ್ತಿ,  ಉಪಖಜಾನೆ ಮತ್ತು ಸಾಮಾಜಿಕ ಅರಣ್ಯ ಇಲಾಖೆಯಿಂದ ಎ.ಎಂ.ನಾಗರಾಜು, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಬಿ.ಎನ್.ರಘುಪತಿ, ನ್ಯಾಯಾಂಗ ಇಲಾಖೆಯಿಂದ ಜೆ.ಎಂ.ಸುನಿಲ್, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲ್ಲೂಕು ಪಂಚಾಯತ್ ಕಚೇರಿ, ಸಿಬ್ಬಂದಿ ಹಾಗೂ ಕ್ಷೇತ್ರ ಸಿಬ್ಬಂದಿ 2 ಸ್ಥಾನಗಳಿಗೆ ಜೈಬುನ್ನೀಸಾ ಮತ್ತು ರಾಮಾಂಜಿನಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಸಿ.ಎ.ಶಾರದಮ್ಮ, ಉಪನೊಂದಣಿ ಮತ್ತು ಮುದ್ರಾಂಕಗಳ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿಯಿಂದ ಎಂ.ಕೆ.ಗಾಯತ್ರಿ ಹಾಗೂ  ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಎಸ್.ಎನ್.ನಾಗೇಂದ್ರ ಒಟ್ಟು 23 ಸ್ಥಾನಗಳಿಗೆ ನಿರ್ದೇಶಕರಾಗಿ  ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

    Teachers Elections for govt employees directors 3

    ಈ ವೇಳೆ ಹಾಲಿ ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಬಣದಿಂದ 3 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ನಮ್ಮ ಬಣಕ್ಕೆ ಬೆಂಬಲ ನೀಡಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು.

    Chikkaballapura government employees association. Elections Gudibande Karnataka Local News
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.