Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Local News: ಮಕ್ಕಳು ದುಶ್ಚಟಗಳಿಂದ ದೂರ ಉಳಿದು ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಿ: ನ್ಯಾ.ಮಂಜುನಾಥಚಾರಿ
    State

    Local News: ಮಕ್ಕಳು ದುಶ್ಚಟಗಳಿಂದ ದೂರ ಉಳಿದು ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಿ: ನ್ಯಾ.ಮಂಜುನಾಥಚಾರಿ

    By by AdminJanuary 18, 2025No Comments1 Min Read
    Facebook Twitter Pinterest WhatsApp
    Rastriya yuva dina in bagepalli 0

    Local News – ಮೊಬೈಲ್ ಸೇರಿದಂತೆ ದುಶ್ಚಟಗಳಿಂದ ದೂರ ಸರಿದು ಶಿಕ್ಷಣದ ಕಡೆ ಹೆಚ್ಚಿನ ಗಮನಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಧೀಶ ಮಂಜುನಾಥಚಾರಿ ರವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

    Rastriya yuva dina in bagepalli

    ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ವಿ.ಆರ್ ಅಕಾಡೆಮಿ ಪದವಿ ಪೂರ್ವ ಕಾಲೇಜ್‍ನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಪುರಸಭೆ, ತಾಲೂಕು ಆಡಳಿತ ಮತ್ತು ತಾ.ಪಂ ಇವರ  ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಯುವ ದಿನೋತ್ಸವದ ಹಿನ್ನಲೆಯಲ್ಲಿ  ಆಯೋಜಿಸಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ಅವರು ಇತ್ತೀಚಿನ ದಿನಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮಾಧಕ  ವಸ್ತುಗಳಿಗೆ ಮತ್ತು  ಮೊಬೈಲ್ ಗೀಳಿಗೆ  ದಾಸರಾಗುತ್ತಿರುವುದಕ್ಕೆ  ಬೇಸರ ವ್ಯಕ್ತಪಡಿಸಿದರು. ಮೊಬೈಲ್ ಗೀಳಿನಿಂದ ಕಾಲಹರಣ ಮಾಡದೆ ಶ್ರದ್ದಾಭಕ್ತಿಯಿಂದ ಓದಿನ ಕಡೆ ಹೆಚ್ಚಿನ ಗಮನ ನೀಡುವ ಮೂಲಕ ಗುರಿ ಸಾಧಿಸಿ ತಮ್ಮ ಉತ್ತಮ ಜೀವನ ರೂಪಿಸಿಕೊಳ್ಳಬೇಕು.

    ವಿದ್ಯಾರ್ಥಿ ಜೀವನದಲ್ಲಿ ಅನೇಕ ತಿರುವುಗನ್ನೊಳಗೊಂಡಿರುತ್ತೆದೆ.  ಹಾಗಾಗಿ ಗುರಿ ಸಾಧನೆಗಾಗಿ ಮತ್ತು ಜ್ಞಾನ ಸಂಪಾದನೆಗಾಗಿ ಓದಿ ವಿಚಾರವಂತರಾಗಬೇಕಿದೆ. ಶೇ.100 ಅಂಕಗಳನ್ನು ಪಡೆಯಬೇಕೆಂದು ಓದುವಂತಹ ವಿದ್ಯೆಗಿಂತ ಸಕಾರಾತ್ಮಕ ಜೀವನದ ಮಾರ್ಗಕ್ಕಾಗಿ ಓದಬೇಕಿದೆ ಎಂದ ಅವರು ಸಣ್ಣ ಸಣ್ಣ ಆಸೆ-ಆಕಾಂಕ್ಷೆಗಳು ಈಡೇರಲಿಲ್ಲ, ಬದುಕಿನಲ್ಲಿ ಸಿಗಬೇಕಾದದ್ದು ಸಿಗುತ್ತಿಲ್ಲ  ಎಂದು ನಿರಾಸೆಯಿಂದ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರಗಳು ತೆಗೆದುಕೊಳ್ಳಬಾರದು ಎಂದರು.

    ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ ಮಾತನಾಡಿದರು. ಈ  ವೇಳೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಂಜುಂಡಪ್ಪ, ಉಪಾಧ್ಯಕ್ಷ ಜಿ.ಎಸ್ ರಾಮಾಂಜಿ, ಕಾರ್ಯದರ್ಶಿ ಪ್ರಸನ್ನಕುಮಾರ, ಖಜಾಂಚಿ ಮಂಜುನಾಥ್, ಸಹಾಯಕ ಸರ್ಕಾರಿ ಅಭಿಯೋಜಕ ಚಿನ್ನಸ್ವಾಮಿ, ಸಿಡಿಪಿಒ ಕೆ.ವಿ.ರಾಮಚಂದ್ರ, ಹಿರಿಯ ವಕೀಲರಾದ ಫಯಾಜ್ ಬಾಷಾ, ಗುರುನಾಥ್, ವೆಂಕಟೇಶ್ ಸೇರಿದಂತೆ ಹಲವರು ಇದ್ದರು.

    Bagepalli Chikkaballapura News Cultural Programs Bagepalli Local News National Youth Day Youth Day Karnataka Youth Programs
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.