Close Menu
ISM Kannada News
    IPL 2025 Live Score
    What's Hot

    Atal Pension Yojana : ಅಟಲ್ ಪೆನ್ಷನ್ ಯೋಜನೆಯಡಿ ಈಗ 7.65 ಲಕ್ಷ ಸದಸ್ಯರು, ಈ ಪಿಂಚಣಿ ಯಾರಿಗೆಲ್ಲಾ ಲಾಭ? ಇಲ್ಲಿದೆ ಸಂಪೂರ್ಣ ಮಾಹಿತಿ..!

    May 17, 2025

    Fire Safety : ಅಗ್ನಿ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳೇ ಅಡಿಪಾಯ : ಅಗ್ನಿಶಾಮಕ ಸಿಬ್ಬಂದಿ ಅನಂತರಾಜ್

    May 17, 2025

    Rain Alert : ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಿಗೆ ಮೇ 22ರವರೆಗೆ ಎಲ್ಲೋ ಅಲರ್ಟ್…!

    May 17, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Matrimony Fraud : ಮರುಮದುವೆ ಹೆಸರಲ್ಲಿ ಮಹಿಳೆಯರಿಗೆ ಟೋಪಿ ಹಾಕಿದ ವೃದ್ಧನನ್ನು ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು…!
    State

    Matrimony Fraud : ಮರುಮದುವೆ ಹೆಸರಲ್ಲಿ ಮಹಿಳೆಯರಿಗೆ ಟೋಪಿ ಹಾಕಿದ ವೃದ್ಧನನ್ನು ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು…!

    By by AdminMay 9, 2025No Comments2 Mins Read
    Facebook Twitter Pinterest WhatsApp
    Matrimony Fraud Accused Arrested in Chikkaballapur

    Table of Contents

    Toggle
    • Matrimony Fraud – ಡಿವೋರ್ಸ್ ಮ್ಯಾಟ್ರಿಮೋನಿ ಸೈಟ್ ಮೂಲಕ ವಂಚನೆ?
      • Matrimony Fraud – ಸೈಬರ್ ಠಾಣೆಗೆ ದೂರು: ಆರೋಪಿ ಬಂಧನ

    Matrimony Fraud – ಆನ್‌ಲೈನ್ ಮ್ಯಾಟ್ರಿಮೋನಿಯಲ್ ಸೈಟ್‌ಗಳ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ 61 ವರ್ಷದ ವೃದ್ಧನನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಹಾದೇವಪುರ ನಿವಾಸಿಯಾದ ಸುರೇಶ್ ನಾಯ್ಡು ಎಂಬಾತ ಈ ವಂಚನೆಯ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಚಿಕ್ಕಬಳ್ಳಾಪುರದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

    Matrimony Fraud Accused Arrested in Chikkaballapur

    Matrimony Fraud – ಡಿವೋರ್ಸ್ ಮ್ಯಾಟ್ರಿಮೋನಿ ಸೈಟ್ ಮೂಲಕ ವಂಚನೆ?

    ಆರೋಪಿ ಸುರೇಶ ನಾಯ್ಡು ಈಗಾಗಲೇ ಎರಡು ಮದುವೆಯಾಗಿದ್ದು, ಇಬ್ಬರು ಮಕ್ಕಳನ್ನು ಹೊಂದಿದ್ದಾನೆ. ಆದರೂ ಸಹ, ಡೈವರ್ಸಿ ಮ್ಯಾಟ್ರಿಮೋನಿ ಸೈಟ್‌ನಲ್ಲಿ (Divorce Matrimony site) ಮರುಮದುವೆಯಾಗಲು ನೋಂದಾಯಿಸಿಕೊಂಡಿದ್ದ. ಆತ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಅವರಿಂದ ಹಣ ಪಡೆಯುತ್ತಿದ್ದನು. ನಂತರ ಅವರಿಗೆ ವಂಚನೆ ಮಾಡುತ್ತಿದ್ದನು. ಇತ್ತೀಚೆಗೆ, ಚಿಕ್ಕಬಳ್ಳಾಪುರದ ಲೇಡಿ ನರ್ಸಿಂಗ್ ಅಧಿಕಾರಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಆತನಿಂದ ಬರೋಬ್ಬರಿ 2.80 ಲಕ್ಷ ರೂಪಾಯಿಗಳನ್ನು ಪಡೆದಿದ್ದ. ಅಷ್ಟೇ ಅಲ್ಲದೆ, ಆ ಮಹಿಳೆಗೆ ಬ್ಲಾಕ್‌ಮೇಲ್ (Blackmail) ಮಾಡಿ ಬೆದರಿಕೆ ಹಾಕಿದ್ದನು ಎಂದು ತಿಳಿದುಬಂದಿದೆ.

    Matrimony Fraud – ಸೈಬರ್ ಠಾಣೆಗೆ ದೂರು: ಆರೋಪಿ ಬಂಧನ

    ನೊಂದ ಮಹಿಳೆ ಚಿಕ್ಕಬಳ್ಳಾಪುರದ ಸೈಬರ್ ಠಾಣೆಯಲ್ಲಿ (Cyber Police Station) ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಸುರೇಶ ನಾಯ್ಡುನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ, ಬೆಂಗಳೂರಿನ ಯಶವಂತಪುರದಲ್ಲಿ ಓರ್ವ ಮಹಿಳೆ, ಮಲೇಷ್ಯಾದಲ್ಲಿ ಓರ್ವ ಮಹಿಳೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಓರ್ವ ಮಹಿಳೆ ಸೇರಿದಂತೆ ಹಲವು ಮಹಿಳೆಯರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. Read this also : ಮೂರು ವರ್ಷಕ್ಕೆ ನಾಲ್ಕು ಮದುವೆಯಾದ ಖತರ್ನಾಕ್ ಲೇಡಿ, ಹೆಣ್ಣು ಸಿಗದ ಗಂಡಸರೇ ಈಕೆಗೆ ಟಾರ್ಗೆಟ್?

    Matrimony Fraud Accused Arrested in Chikkaballapur

    Matrimony Fraud – ಆರ್ಥಿಕ ಸಂಕಷ್ಟವೇ ವಂಚನೆಗೆ ಕಾರಣ?

    ವಿಚಾರಣೆ ವೇಳೆ ಆರೋಪಿ ಸುರೇಶ ನಾಯ್ಡು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತನ್ನ ತಂದೆ ತೀರಿಕೊಂಡ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದೆ. ಆ ಸಾಲವನ್ನು ತೀರಿಸಲು ಮಹಿಳೆಯರಿಗೆ ವಂಚನೆ ಮಾಡುತ್ತಿದ್ದೆ ಎಂದು ಆತ ಬಾಯ್ಬಿಟ್ಟಿದ್ದಾನೆ. ಸದ್ಯಕ್ಕೆ ವಂಚಕ ಸುರೇಶ ನಾಯ್ಡು ಪೊಲೀಸರ ಅತಿಥಿಯಾಗಿದ್ದಾನೆ. ಈ ಸಂಬಂಧ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

    Chikkaballapur cyber crime divorce matrimony cheating Indian matrimony site fraud Karnataka matrimonial scam Matrimony Fraud online fraud elderly man online marriage scam second marriage fraud Suresh Naidu arrest
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Fire Safety : ಅಗ್ನಿ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳೇ ಅಡಿಪಾಯ : ಅಗ್ನಿಶಾಮಕ ಸಿಬ್ಬಂದಿ ಅನಂತರಾಜ್

    May 17, 2025

    Rain Alert : ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಿಗೆ ಮೇ 22ರವರೆಗೆ ಎಲ್ಲೋ ಅಲರ್ಟ್…!

    May 17, 2025

    Janaspandana : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ – ಶಾಸಕ ಸುಬ್ಬಾರೆಡ್ಡಿ ಭರವಸೆ…!

    May 17, 2025
    Leave A Reply Cancel Reply

    IPL 2025 Live Score
    Don't Miss

    Atal Pension Yojana : ಅಟಲ್ ಪೆನ್ಷನ್ ಯೋಜನೆಯಡಿ ಈಗ 7.65 ಲಕ್ಷ ಸದಸ್ಯರು, ಈ ಪಿಂಚಣಿ ಯಾರಿಗೆಲ್ಲಾ ಲಾಭ? ಇಲ್ಲಿದೆ ಸಂಪೂರ್ಣ ಮಾಹಿತಿ..!

    Special May 17, 2025

    Atal Pension Yojana – ಕೇಂದ್ರ ಸರ್ಕಾರವು ನಡೆಸುತ್ತಿರುವ ಜನಪ್ರಿಯ ನಿವೃತ್ತಿ ಯೋಜನೆಗಳಲ್ಲಿ ಅಟಲ್ ಪೆನ್ಷನ್ ಯೋಜನೆ (Atal Pension…

    Fire Safety : ಅಗ್ನಿ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳೇ ಅಡಿಪಾಯ : ಅಗ್ನಿಶಾಮಕ ಸಿಬ್ಬಂದಿ ಅನಂತರಾಜ್

    May 17, 2025

    Rain Alert : ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಿಗೆ ಮೇ 22ರವರೆಗೆ ಎಲ್ಲೋ ಅಲರ್ಟ್…!

    May 17, 2025

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025

    Pakistan : ಪಾಕಿಸ್ತಾನದಲ್ಲಿ ಬೆಚ್ಚಿ ಬೀಳಿಸುವ ಸತ್ಯ: ಶೇ. 82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ ಎಂದ ಪಾಕ್ ಮಾಜಿ ಸಂಸದೆ

    May 17, 2025

    Janaspandana : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ – ಶಾಸಕ ಸುಬ್ಬಾರೆಡ್ಡಿ ಭರವಸೆ…!

    May 17, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.