Valmiki Jayanthi: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕಣ್ಣೀರಾಕಿದ ಶಾಸಕಿ ರೂಪಕಲಾ….!

ಇಂದು ರಾಜ್ಯದಾದ್ಯಂತ ಅದ್ದೂರಿಯಾಗಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗಿದೆ. ಅದರಂತೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರಸಭೆ ಸಭಾಂಗಣದಲ್ಲಿ ಕೆಜಿಎಫ್ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ,

Roopakala Shashidhar cried in valmiki jayanthi 1

ಕೋಲಾರ ಜಿಲ್ಲೆಯ ಕೆಜಿಎಫ್ ನಗರಸಭೆ ಸಭಾಂಗಣದಲ್ಲಿ ಕೆಜಿಎಫ್ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕಿ ರೂಪಕಲಾ ಶಶಿಧರ್‌ ಭಾಗವಹಿಸಿ ಮಾತನಾಡಿದರು. ರಾಮಾಯಣದಲ್ಲಿ ಸೀತೆ ಮಾತೆ ಮತ್ತು ಮಹಾಭಾರತದಲ್ಲಿ ದ್ರೌಪದಿಗೆ‌ ಅಪಮಾನವಾಗುತ್ತೆ. ಇವೆಲ್ಲವನ್ನು ಇಬ್ಬರಿಬ್ಬರು‌‌ ಸಹಿಸಿಕೊಳ್ಳುತ್ತಾರೆ. ಇಂದಿಗೂ ಸಹ ಮಹಿಳೆ ಚರಿತ್ರೆವಧ್ಯೆ ನಡೆಯುತ್ತಲೆ ಇದೆ ಎಂದು ತಿಳಿಸಿದ್ದಾರೆ. ಸಮಾಜದಲ್ಲಿ ಮಹಿಳೆಯ ಚಾರಿತ್ರ್ಯವಧೆಯಾದಾಗ ಆ ಮಹಿಳೆ ಅನುಭವಿಸುವ ನೋವು ಅಷ್ಟಿಷ್ಟಲ್ಲ, ಆ ನೋವು ಹೆಣ್ಣಿಗೆ ಮಾತ್ರ ಗೊತ್ತು ಎಂದು ಅವರು ಭಾವುಕರಾದರು.

Roopakala Shashidhar cried in valmiki jayanthi 0

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರು ಬರೆದಿರುವ ಮಹಾಕಾವ್ಯಗಳಾಗಿರುವ ರಾಮಾಯಣ ಮತ್ತು ಮಹಾಭಾರತ ನೆನೆದು ಭಾವುಕ‌ರಾಗಿ ಮಾತನ್ನಾಡಿದ್ದಾರೆ. ಶಾಸಕಿ ರೂಪಕಲಾ ಶಶಿಧರ್ ಮಹಿಳೆಯರ ಅಸಹಾಯಕತೆ ಮತ್ತು ಚಾರಿತ್ರ್ಯದ ಕುರಿತು ಮಾತನಾಡುತ್ತಾ ಇಂದಿಗೂ ಜನರು ಖುಷಿ ಪಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸುತ್ತಾ ಕಣ್ಣೀರು ಹಾಕಿದ್ದಾರೆ. ಸಮಾಜದಲ್ಲಿ ಮಹಿಳೆಯ ಚರಿತ್ರೆವಧ್ಯೆಯದಾಗ ಆ ಮಹಿಳೆ ಅನುಭವಿಸುವ ನೋವು ಅಷ್ಟಿಷ್ಟಲ್ಲ. ಆ ನೋವು ಹಣ್ಣಿಗೆ ಮಾತ್ರ ಗೊತ್ತಾಗುತ್ತೆ. ಮಹಿಳೆಯ ಅಸಹಾಯಕತೆ ಮತ್ತು ಚರಿತ್ರೆಯನ್ನು ಮಾತನಾಡುತ್ತಾ ಇಂದಿಗೂ ಜನ ಖುಷಿಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆ ಹೆಣ್ಣಿಗೆ ತಂದೆ ಮಾತ್ರ ಬೆಂಬಲವಾಗಿ ನಿಂತಿರುತ್ತಾರೆ ಎಂದು ರೂಪಕಲಾ ಶಶಿಧರ್‌ ಭಾವುಕರಾಗಿದ್ದಾರೆ.

Leave a Reply

Your email address will not be published. Required fields are marked *

Next Post

Snake Bite: ತನ್ನನ್ನು ಕಚ್ಚಿದ ಹಾವನ್ನು ಕೈಯಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದ ಭೂಪ, ಶಾಕ್ ಆದ ವೈದ್ಯರು….!

Thu Oct 17 , 2024
Snake Bite ತೋಟದಲ್ಲಿ ಕೆಲಸ ಮಾಡುವಾಗ ಅನೇಕ ಬಾರಿ ರೈತರಿಗೆ ಅಥವಾ ಕೃಷಿ ಕೂಲಿಕಾರರಿಗೆ ಹಾವುಗಳು ಕಚ್ಚಿರುವ ಬಗ್ಗೆ ಕೇಳಿರುತ್ತೇವೆ. ಅದೇ ರೀತಿ ಬಿಹಾರದಲ್ಲೊಬ್ಬ ವ್ಯಕ್ತಿಗೆ ತೋಟದಲ್ಲಿ ಕೆಲಸ ಮಾಡುವಾಗ ಹಾವೊಂದು ಕಚ್ಚಿದೆ. ತನಗೆ ಕಚ್ಚಿದ ಹಾವನ್ನೇ ಕೈಯಲ್ಲಿ ಹಿಡಿದುಕೊಂಡು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯನ್ನು ಕಂಡು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ರೋಗಿಗಳು ಶಾಕ್ ಆಗಿದ್ದಾರೆ. ಈ ಸಂಬಂಧ ವಿಡಿಯೋ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಸದ್ದು […]
snake bite men bring snake with him 0
error: Content is protected !!