Close Menu
ISM Kannada News
    IPL 2025 Live Score
    What's Hot

    Atal Pension Yojana : ಅಟಲ್ ಪೆನ್ಷನ್ ಯೋಜನೆಯಡಿ ಈಗ 7.65 ಲಕ್ಷ ಸದಸ್ಯರು, ಈ ಪಿಂಚಣಿ ಯಾರಿಗೆಲ್ಲಾ ಲಾಭ? ಇಲ್ಲಿದೆ ಸಂಪೂರ್ಣ ಮಾಹಿತಿ..!

    May 17, 2025

    Fire Safety : ಅಗ್ನಿ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳೇ ಅಡಿಪಾಯ : ಅಗ್ನಿಶಾಮಕ ಸಿಬ್ಬಂದಿ ಅನಂತರಾಜ್

    May 17, 2025

    Rain Alert : ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಿಗೆ ಮೇ 22ರವರೆಗೆ ಎಲ್ಲೋ ಅಲರ್ಟ್…!

    May 17, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Anganwadi – ಗುಡಿಬಂಡೆಯಲ್ಲಿ 20 ಲಕ್ಷ ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಚಾಲನೆ
    State

    Anganwadi – ಗುಡಿಬಂಡೆಯಲ್ಲಿ 20 ಲಕ್ಷ ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಚಾಲನೆ

    By by AdminApril 26, 20251 Comment1 Min Read
    Facebook Twitter Pinterest WhatsApp
    Anganawadi - MLA S.N. Subbareddy performing bhoomi pooja for Anganwadi building construction in Kambalahalli village

    Table of Contents

    Toggle
    • Anganwadi – ಎಲ್ಲಾ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸುವ ಭರವಸೆ
      • Anganwadi – ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿ

    Anganwadi – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕಂಬಾಲಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.

    Anganawadi - MLA S.N. Subbareddy performing bhoomi pooja for Anganwadi building construction in Kambalahalli village

    Anganwadi – ಎಲ್ಲಾ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸುವ ಭರವಸೆ

    ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗುಡಿಬಂಡೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಗಳು ಇದ್ದು ಅವುಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಅಡುಗೆ ಮಾಡುವುದು ಅಲ್ಲೇ ಮಕ್ಕಳಿಗೆ ಪಾಠ ಹೇಳುವುದು ಅಲ್ಲೇ ಇಕ್ಕಟ್ಟಾದ ಜಾಗದಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೇನೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನೀಡಿದರು. Read this also : Akrama Sakrama Scheme : ರೈತರಿಗೆ ಶೀಘ್ರ ಭೂಮಿ ಮಂಜೂರು ಭರವಸೆ – ಶಾಸಕ ಸುಬ್ಬಾರೆಡ್ಡಿ

    Anganawadi - MLA S.N. Subbareddy performing bhoomi pooja for Anganwadi building construction in Kambalahalli village

    Anganwadi – ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿ

    ಇನ್ನೂ ಈ ಒಂದು ಅಂಗನವಾಡಿ ಕೇಂದ್ರಕ್ಕೆ ಸರ್ಕಾರದಿಂದ 12 ಲಕ್ಷ 8 ಲಕ್ಷ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಒಟ್ಟು 20 ಲಕ್ಷ ವೆಚ್ಚದ ಎಲ್ಲಾ ಸೌಲಭ್ಯ ಇರುವ ಅಂಗನವಾಡಿ ಕೇಂದ್ರ ನಿರ್ಮಾಣವಾಗಲಿದೆ ಎಂದರು. ಈ ವೇಳೆ ಗ್ರಾಮ ಪಂಚಾಯತಿ ಹಾಲಿ ಸದಸ್ಯೆ ಮಾಜಿ ಅಧ್ಯಕ್ಷೆ ಇಂದಿರಾ ಅಶ್ವತ್ಥರೆಡ್ಡಿ, ಕಂಬಾಲಹಳ್ಳಿ ಗ್ರಾಮದ ಸದಸ್ಯೆ ಲಕ್ಷ್ಮಿ ದೇವಮ್ಮ, ಸದಸ್ಯ ವೆಂಕಟಸ್ವಾಮಿ, ಪಿಡಿಓ ಶ್ರೀನಿವಾಸ್,ಪಿಆರ್.ಇಡಿ ಇಂಜಿನಿಯರ್ ಅನಿಲ್ ಕುಮಾರ್, ಸಿಡಿಪಿಓ ರಫೀಕ್,  ಮುಖಂಡರಾದ ತಿಪ್ಪರೆಡ್ಡಿ, ನರಸಿಂಹಪ್ಪ,  ಎಂಎಂ ಹಳ್ಳಿ ಅಶ್ವತ್ಥಪ್ಪ, ಸೇರಿದಂತೆ ಅಂಗನವಾಡಿ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಇದ್ದರು.

    Anganwadi building construction Bagepalli Bhoomi pooja ceremony Karnataka Chikkaballapura News Government schemes for children Gudibande Gudibande taluk Anganwadi Kambalahalli village development MGNREGA funded projects Karnataka MLA S.N. Subbareddy news Rural infrastructure development
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Fire Safety : ಅಗ್ನಿ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳೇ ಅಡಿಪಾಯ : ಅಗ್ನಿಶಾಮಕ ಸಿಬ್ಬಂದಿ ಅನಂತರಾಜ್

    May 17, 2025

    Rain Alert : ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಿಗೆ ಮೇ 22ರವರೆಗೆ ಎಲ್ಲೋ ಅಲರ್ಟ್…!

    May 17, 2025

    Janaspandana : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ – ಶಾಸಕ ಸುಬ್ಬಾರೆಡ್ಡಿ ಭರವಸೆ…!

    May 17, 2025

    1 Comment

    1. Pingback: Local News : ಚರಂಡಿ, ರಸ್ತೆ, ಮೂಲಭೂತ ಸೌಕರ್ಯಕ್ಕಾಗಿ ಶಾಸಕರಿಗೆ ಸ್ಥಳೀಯರ ಮನವಿ…! - ISM Kannada News

    Leave A Reply Cancel Reply

    IPL 2025 Live Score
    Don't Miss

    Atal Pension Yojana : ಅಟಲ್ ಪೆನ್ಷನ್ ಯೋಜನೆಯಡಿ ಈಗ 7.65 ಲಕ್ಷ ಸದಸ್ಯರು, ಈ ಪಿಂಚಣಿ ಯಾರಿಗೆಲ್ಲಾ ಲಾಭ? ಇಲ್ಲಿದೆ ಸಂಪೂರ್ಣ ಮಾಹಿತಿ..!

    Special May 17, 2025

    Atal Pension Yojana – ಕೇಂದ್ರ ಸರ್ಕಾರವು ನಡೆಸುತ್ತಿರುವ ಜನಪ್ರಿಯ ನಿವೃತ್ತಿ ಯೋಜನೆಗಳಲ್ಲಿ ಅಟಲ್ ಪೆನ್ಷನ್ ಯೋಜನೆ (Atal Pension…

    Fire Safety : ಅಗ್ನಿ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳೇ ಅಡಿಪಾಯ : ಅಗ್ನಿಶಾಮಕ ಸಿಬ್ಬಂದಿ ಅನಂತರಾಜ್

    May 17, 2025

    Rain Alert : ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಬೆಂಗಳೂರು ಸೇರಿದಂತೆ 22 ಜಿಲ್ಲೆಗಳಿಗೆ ಮೇ 22ರವರೆಗೆ ಎಲ್ಲೋ ಅಲರ್ಟ್…!

    May 17, 2025

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025

    Pakistan : ಪಾಕಿಸ್ತಾನದಲ್ಲಿ ಬೆಚ್ಚಿ ಬೀಳಿಸುವ ಸತ್ಯ: ಶೇ. 82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ ಎಂದ ಪಾಕ್ ಮಾಜಿ ಸಂಸದೆ

    May 17, 2025

    Janaspandana : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ – ಶಾಸಕ ಸುಬ್ಬಾರೆಡ್ಡಿ ಭರವಸೆ…!

    May 17, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.