AAI ನೇಮಕಾತಿ 2025 – Sarkari Naukri ಹುಡುಕುತ್ತಿರುವವರಿಗೆ ಶುಭವಾರ್ತೆ! ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ತನ್ನ ಉತ್ತರ ವಲಯದ 224 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದು ಉತ್ತಮ ಸಂಬಳದ ಸರ್ಕಾರಿ ಉದ್ಯೋಗ ಅವಕಾಶವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 5, 2025 ಕೊನೆಯ ದಿನವಾಗಿದೆ. AAI ನೇಮಕಾತಿ 2025 – ಖಾಲಿ ಹುದ್ದೆಗಳ ವಿವರ: ಕಿರಿಯ ಸಹಾಯಕ (ಅಗ್ನಿಶಾಮಕ ಸೇವೆ) – 152 ಹುದ್ದೆಗಳು ಹಿರಿಯ ಸಹಾಯಕ […]
Tamilnadu – ಶಿಕ್ಷಕರನ್ನು ದೇವರಂತೆ ಕಾಣಲಾಗುತ್ತದೆ, ಅದರಿಂದಲೇ ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರಃ ಎಂದು ಹೇಳಲಾಗುತ್ತದೆ. ಆದರೆ ಅದೇ ಶಿಕ್ಷಕ ಇಲ್ಲಿ ಕೀಚಕನಾಗಿದ್ದಾನೆ. ತಮಿಳುನಾಡಿನ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿಯ ಮೇಲೆ ಮೂರು ಮಂದಿ ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಡೆಸಿದ ಹೀನಕೃತ್ಯ ನಡೆದಿದೆ. ಈ ಸಂಬಂಧ ಮೂರು ಮಂದಿ ಕಾಮುಕ ಶಿಕ್ಷಕರನ್ನು ಬಂಧಿಸಲಾಗಿದ್ದು, ಮೂವರನ್ನು ಕೆಲಸದಿಂದ ಅಮಾನತ್ತು ಮಾಡಲಾಗಿದೆ ಎಂದು ತಿಳಿದುಬಂದಿದೆ. ತಮಿಳುನಾಡಿನ ಕೃಷ್ಣಗಿರಿಯ ಪ್ರೌಢಶಾಲೆಯೊಂದರಲ್ಲಿ […]
CDAC Recruitment 2025 – ಕೇಂದ್ರ ಸರ್ಕಾರದಲ್ಲಿ ಕೆಲಸ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ […]
IOCL Recruitment 2025 – ನೀವು 10ನೇ, 12ನೇ ತರಗತಿ ಅಥವಾ ಪದವೀಧರರಾಗಿದ್ದು, ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿದ್ದೀರಾ? ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (IOCL) ನಿಮಗಾಗಿ 246 ಹುದ್ದೆಗಳೊಂದಿಗೆ ಬಂದಿದೆ! ಜೂನಿಯರ್ ಆಪರೇಟರ್, ಜೂನಿಯರ್ ಅಟೆಂಡೆಂಟ್, ಮತ್ತು ಜೂನಿಯರ್ ಬ್ಯುಸಿನೆಸ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ದೇಶದ ಬಹುಮುಖಿ ಸ್ಥಳಗಳಲ್ಲಿ ನಿಮ್ಮ ಕಾರ್ಯಯಾತ್ರೆ ಪ್ರಾರಂಭಿಸಿ. ಕೊನೆಯ ದಿನಾಂಕ 23 ಫೆಬ್ರವರಿ 2025. ಹೆಚ್ಚಿನ ವಿವರಗಳನ್ನು ತಿಳಿಯಲು ಮುಂದೆ ಓದಿ. […]
Micro Finance – ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಅದರಿಂದ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಮೈಕ್ರೋಫೈನಾನ್ಸ್ ಕಂಪನಿಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ತಾಲೂಕು ಕಚೇರಿ ಮುಂಭಾಗ ತಾಲೂಕು ಜನವಾದಿ ಮಹಿಳಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಗ್ರೇಡ್-2 ತಹಸೀಲ್ದಾರ್ ರವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಕಾರ್ಯದರ್ಶಿ […]
Local News – ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವುದರ ಜೊತೆಗೆ ನಮ್ಮ ಪೂರ್ವಿಕರು ಕಟ್ಟಿಸಿದಂತಹ ಕಲ್ಯಾಣಿಗಳು, ಕೆರೆಗಳು ಸೇರಿದಂತೆ ಇತರೆ ಜಲಮೂಲಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಂವರ್ಧಿನಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ತಿಳಿಸಿದರು. ಯೂತ್ ಫಾರ್ ಸೇವಾ, ಸಂವಂರ್ಧಿನಿ ಸಂಸ್ಥೆ ಹಾಗೂ ವಾಹಿನಿ ಅಭಿವೃದ್ದಿ ಸಂಸ್ಥೆ ರವರುಗಳ ಸಹಯೋಗದಲ್ಲಿ ಮೈಂಡ್ ಟಿಕಲ್ ಎಂಬ ಎಂ.ಎನ್.ಸಿ ಕಂಪನಿಯ ಆರ್ಥಿಕ ಸಹಾಯದೊಂದಿಗೆ ಪಟ್ಟಣದ ಬಿಳಿಗಿರಿ ರಂಗನ ಬಾವಿ ಕಲ್ಯಾಣಿ […]
Crime News – ನಡುರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಗೆ 8 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದಿರುವ ಅಮಾನುಷ ಘಟನೆ ಆನೇಕಲ್ (Anekal) ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ. ಪತ್ನಿಯ ಶೀಲ ಶಂಕಿಸಿದ ಪತಿ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮೃತ ದುರ್ದೈವಿಯನ್ನು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ ಶ್ರೀಗಂಗಾ (29) ಎಂದು ಗುರ್ತಿಸಲಾಗಿದ್ದು, ಆಕೆಯ ಪತಿ ಮೋಹನ್ ಎಂಬಾತನೆ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರು ಹೊರವಲಯದ ಹೆಬ್ಬಗೋಡಿಯ […]
iPhone-16: ಸ್ಮಾರ್ಟ್ ಪೋನ್ ಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದಂತಹ iPhone 16 ಭಾರಿ ರಿಯಾಯಿತಿಯಲ್ಲಿ ಸಿಗಲಿದೆ. ನೀವು ಐಫೋನ್ 16 ಅನ್ನು ಖರೀದಿಸಲು ಯೋಚಿಸುತ್ತಿದ್ದರೆ, ಇದು ನಿಮಗೆ ಉತ್ತಮ ಅವಕಾಶ ಎನ್ನಬಹುದು. ಫ್ಲಿಪ್ ಕಾರ್ಟ್ ನಲ್ಲಿ ₹9,000 ರಷ್ಟು ಭಾರೀ ರಿಯಾಯಿತಿ ನೀಡಲಾಗುತ್ತಿದೆ. ಹಳೆಯ ಫೋನ್ ಅಪ್ಗ್ರೇಡ್ ಮಾಡಲು ಅಥವಾ ಮೊದಲ ಬಾರಿಗೆ ಐಫೋನ್ ಖರೀದಿಸಲು ಇದು ಸರಿಯಾದ ಸಮಯ ಎನ್ನಬಹುದಾಗಿದೆ. ಈ ಆಫರ್ ಬಗ್ಗೆ ಮತ್ತಷ್ಟು ಮಾಹಿತಿಗಾಗಿ ಮುಂದೆ […]
Micro Finance – ರಾಜ್ಯದಲ್ಲಿ ಕೆಲವು ದಿನಗಳಿಂದ ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಹಿನ್ನೆಲೆಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಅನೇಕರು ಆತ್ಮಹತ್ಯೆಗಳು ಮಾಡಿಕೊಳ್ಳುತ್ತಿದ್ದಾರೆ, ಆದರೂ ಸಹ ರಾಜ್ಯ ಸರ್ಕಾರ ಮಾತ್ರ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸಂದೀಪ್ ರೆಡ್ಡಿ ಆರೋಪಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಫೆ.2 ರಂದು ಮೈಕ್ರೋ ಫೈನಾನ್ಸ್ ಕಿರಿಕಿರಿಯಿಂದ ಮೃತಪಟ್ಟ ಗಿರೀಶ್ […]
Devotee – ಪುರಾಣಗಳಲ್ಲಿ, ಕೆಲವೊಂದು ಸಿನೆಮಾಗಳಲ್ಲಿ ಭಕ್ತ ಕನ್ನಪ್ಪ ನ ಕಥೆಯನ್ನು ತೋರಿಸಿರುತ್ತಾರೆ. ಅದರ ಬಗ್ಗೆ ಬಹುತೇಕರು ಕೇಳಿಯೇ ಇರುತ್ತಾರೆ. ಶಿವನಿಗೆ ತನ್ನ ಕಣ್ಣುಗಳನ್ನೇ ದಾನ ಮಾಡಿದ ಮಹಾನ್ ಭಕ್ತನೇ ಈ ಭಕ್ತ ಕನ್ನಪ್ಪ. ಅದೇ ರೀತಿಯ ಇಲ್ಲೊಬ್ಬ ಬಾಲಕಿ ಭಕ್ತಿ ಹೆಚ್ಚಾಗಿ ತನ್ನ ನಾಲಿಗೆಯನ್ನೇ ಕತ್ತರಿಸಿ ಶಿವನಿಗೆ ಕೊಟ್ಟಿದ್ದಾಳೆ. ಕಳೆದ 2024 ರಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಅಂದಹಾಗೆ ಈ ಘಟನೆ ಛತ್ತಿಸ್ […]