Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»test»Pawan Kalyan: ಆಂಧ್ರ-ತೆಲಂಗಾಣ ನೆರೆ ಸಂತ್ರಸ್ಥರಿಗೆ ಭಾರಿ ದೇಣಿಗೆ ನೀಡಿದ ಡಿಸಿಎಂ ಪವನ್ ಕಲ್ಯಾಣ್…!
    test

    Pawan Kalyan: ಆಂಧ್ರ-ತೆಲಂಗಾಣ ನೆರೆ ಸಂತ್ರಸ್ಥರಿಗೆ ಭಾರಿ ದೇಣಿಗೆ ನೀಡಿದ ಡಿಸಿಎಂ ಪವನ್ ಕಲ್ಯಾಣ್…!

    By by AdminSeptember 4, 2024Updated:September 4, 2024No Comments2 Mins Read
    Facebook Twitter Pinterest WhatsApp
    Pawan Kalyan donates 6 crores
    Pawan Kalyan donates 6 crores

    ತೆಲುಗು ರಾಷ್ಟ್ರಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣದ (Andra-Telangana Flood) ಹಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರ ಪ್ರದೇಶ, ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಸುಮಾರು 40 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ ಸಾವಿರ ಕೋಟಿ ಮೌಲ್ಯದ ಆಸ್ತಿ ನಷ್ಟವಾಗಿದೆ. ಹಲವಾರು ಮಂದಿ ಮನೆ, ಜಾನುವಾರ ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಇದೀಗ ನೆರೆ ಸಂತ್ರಸ್ತರಿಗೆ ಆಂಧ್ರಪ್ರದೇಶದ ಡಿಸಿಎಂ ನಟ ಪವನ್ ಕಲ್ಯಾಣ್ ಕೋಟಿ ಕೋಟಿ (Pawan Kalyan) ದೇಣಿಗೆ ನೀಡಿದ್ದಾರೆ.

    Pawan Kalyan donates 6 crores
    Pawan Kalyan donates 6 crores

    ಜನಸೇನಾ ಪಕ್ಷದ ನಾಯಕ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ (Pawan Kalyan) ಪವನ್ ಕಲ್ಯಾಣ್ ನೆರೆ ಸಂತ್ರಸ್ತರಿಗೆ ಆರು ಕೋಟಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಆಂದ್ರಪ್ರದೇಶ ಹಾಗೂ ತೆಲಂಗಾಣ ರಾಷ್ಟ್ರಗಳಿಗೆ ಕೋಟಿ ಕೋಟಿ ದೇಣಿಗೆ ನೀಡಿದ್ದಾರೆ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 1 ಕೋಟಿ ಹಾಗೂ ನೆರೆಯಿಂದ ಸಮಸ್ಯೆಗೆ ಸಿಲುಕಿದಂತಹ (Pawan Kalyan) ಪಂಚಾಯತಿಗಳಿಗೆ ನಾಲ್ಕು ಕೋಟಿ ದೇಣಿಗೆ ನೀಡಿದ್ದಾರೆ. ಒಟ್ಟು ಆರು ಕೋಟಿ ದೇಣಿಗೆಯನ್ನು ನಟ ಪವನ್ ಕಲ್ಯಾಣ್ ನೀಡಿದ್ದಾರೆ.

    Pawan Kalyan donates 6 crores
    Pawan Kalyan donates 6 crores

    ಆಂಧ್ರ ಹಾಗೂ ತೆಲಂಗಾಣ ರಾಜ್ಯ ಸರ್ಕಾರಗಳು ಪ್ರವಾಹ ಪೀಡಿತರ ನೆರವಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ತೆಲುಗು ಚಿತ್ರರಂಗ ಸಹ ಎರಡೂ ರಾಜ್ಯಗಳ ಸರ್ಕಾರಗಳ ನೆರವಿಗೆ ನಿಂತಿದೆ. ಅದರಲ್ಲೂ ಕೆಲ ಸ್ಟಾರ್ ನಟರುಗಳು ದೊಡ್ಡ ಮೊತ್ತವನ್ನು ಪರಿಹಾರ ಕಾರ್ಯಗಳಿಗಾಗಿ ದೇಣಿಗೆ ನೀಡುತ್ತಿದ್ದಾರೆ. ನಟ ಜೂ ಎನ್​ಟಿಆರ್ ನಿನ್ನೆಯಷ್ಟೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ತಲಾ 50 ಲಕ್ಷ ರೂಪಾಯಿಗಳಂತೆ ಒಂದು ಕೋಟಿ ರೂಪಾಯಿ ನೆರವನ್ನು ಘೋಷಣೆ ಮಾಡಿದ್ದರು. ‘ಕಲ್ಕಿ 2898 ಎಡಿ’ ಚಿತ್ರತಂಡ ತಲಾ 25 ಲಕ್ಷ , ನಟ ಮೆಗಾಸ್ಟಾರ್ ಚಿರಂಜೀವಿ ಎರಡು ರಾಜ್ಯಗಳಿಗೆ ತಲಾ 50 ಲಕ್ಷ ರೂಪಾಯಿಯಂತೆ ಒಂದು ಕೋಟಿ ರೂಪಾಯಿ, ನಟ ಬಾಹುಬಲಿ ಪ್ರಭಾಸ್ 2 ಕೋಟಿ ದೇಣಿಗೆ, ಮಹೇಶ್ ಬಾಬು ತಲಾ 50 ಲಕ್ಷದಂತೆ 1 ಕೋಟಿ, ನಟ ರಾಮ್ ಚರಣ್ 1 ಕೋಟಿ, ನಟ ಅಲ್ಲು ಅರ್ಜುನ್ 1 ಕೋಟಿ, ನಂದಮೂರಿ ಬಾಲಕೃಷ್ಣ 1 ಕೋಟಿ, ಯುವನಟ ವಿಶ್ವಕ್ ಸೇನ್ 10 ಲಕ್ಷ, ಸಿದ್ದು ಜೊನ್ನಗಡ್ಡ 30 ಲಕ್ಷ, ನಟಿ ಅನನ್ಯಾ ನಾಗಳ್ಳ ಐದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

    Andhra - Telangana Flood Floods Janasena Junior NTR Mahesh Babu Pawan kalyan Prabas Ram Charan VIshwak Sen
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025

    NHAI ನೇಮಕಾತಿ 2025: ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ…!

    May 14, 2025

    Bride – ಮೆಹಂದಿ ಹಾಕಿಸಿಕೊಂಡು ಹೋದ ವಧು ನಾಪತ್ತೆ, ರದ್ದಾದ ಮದುವೆ, ಮಂಗಳೂರಿನಲ್ಲಿ ನಡೆದ ಘಟನೆ….!

    April 21, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.