Close Menu
ISM Kannada News
    IPL 2025 Live Score
    What's Hot

    Gadag : ಯುವಕನ ಹಿಂದೆ ಬಿದ್ದ ಮೂರು ಮಕ್ಕಳ ತಾಯಿ, ಅನೈತಿಕ ಸಂಬಂಧ ಕೊಲೆಯಲ್ಲಿ ಅಂತ್ಯ….!

    May 17, 2025

    Love Marriage : ಚಿಕ್ಕಬಳ್ಳಾಪುರದಲ್ಲಿ ನಡೆದ ಮುಸ್ಲಿಂ ಯುವತಿ ಹಿಂದೂ ಯುವಕನ ಪ್ರೇಮ ವಿವಾಹ, ಪೊಲೀಸರ ಭದ್ರತೆ ಕೋರಿದ ನವಜೋಡಿ….!

    May 17, 2025

    Viral Video: ಹುಲಿಯನ್ನು ನುಂಗಲು ಯತ್ನಿಸಿದ ಅನಕೊಂಡ, ಕೊನೆಯಲ್ಲಿ ಆಗಿದ್ದೇನು, ವಿಡಿಯೋ ನೋಡಿದೊರೆಲ್ಲಾ ಶಾಕ್…!

    May 16, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Child Marriage : ಬಾಲ್ಯ ವಿವಾಹ ತಡೆಗಟ್ಟಲು ಎಲ್ಲರೂ ಕೈಜೋಡಿಸಿ: ಅಮರಾವತಿ
    State

    Child Marriage : ಬಾಲ್ಯ ವಿವಾಹ ತಡೆಗಟ್ಟಲು ಎಲ್ಲರೂ ಕೈಜೋಡಿಸಿ: ಅಮರಾವತಿ

    By by AdminMay 4, 2025No Comments2 Mins Read
    Facebook Twitter Pinterest WhatsApp
    Community awareness campaign to prevent child marriage in rural Karnataka

    Table of Contents

    Toggle
    • Child Marriage – ಬಾಲ್ಯ ವಿವಾಹ ತಡೆಯುವುದು ಅತ್ಯಗತ್ಯ
      • Child Marriage – ಬಾಲ್ಯ ವಿವಾಹಗಳ ಕುರಿತು ಮಾಹಿತಿ ನೀಡಿ
        • Child Marriage – ಬಾಲ್ಯ ವಿವಾಹ ತಡೆಗೆ ಎಲ್ಲರ ಸಹಕಾರ ಅಗತ್ಯ

    Child Marriage – ಸಾಮಾಜಿಕ ಪಿಡುಗುಗಳಲ್ಲಿ ಒಂದಾದ ಬಾಲ್ಯ ವಿವಾಹದಿಂದ ಅನೇಕ ದುಷ್ಪರಿಣಾಮಗಳು ಎದುರಾಗಿದ್ದು, ಈ ನೀಚ ಪದ್ದತಿಯನ್ನು ಸಮಾಜದಿಂದ ಕಿತ್ತೊಗೆಯಲು ಎಲ್ಲರೂ ಸಹಕಾರ ನೀಡುವುದರ ಜೊತೆಗೆ ಕೈಜೋಡಿಸಬೇಕೆಂದು‍ ಆನೆಕಲ್ ಮೂಲದ ರೀಡ್ ಸೆಂಟರ್‍ ಸಂಸ್ಥೆಯ ಸಿಬ್ಬಂದಿ ಅಮರಾವತಿ ಮನವಿ ಮಾಡಿದರು.

    Community awareness campaign to prevent child marriage in rural Karnataka

    Child Marriage – ಬಾಲ್ಯ ವಿವಾಹ ತಡೆಯುವುದು ಅತ್ಯಗತ್ಯ

    ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಲವು ಗ್ರಾಮಗಳಲ್ಲಿ ಮಕ್ಕಳ ರಕ್ಷಣಾ ಘಟಕ, ಜಸ್ಟ್ ರೈಟ್ಸ್ ಫಾರ್‍ ಚಿಲ್ಡ್ರನ್ ಹಾಗೂ ಆನೇಕಲ್ ನ ರೀಡ್ ಸೆಂಟರ್‍ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲ್ಯ ವಿವಾಹದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಲ್ಯವಿವಾಹವು ಕೇವಲ ಕಾನೂನು ಉಲ್ಲಂಘನೆಯಲ್ಲ, ಬದಲಾಗಿ ಇದು ಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುವ ಮತ್ತು ಅವರ ಹಕ್ಕುಗಳನ್ನು ಉಲ್ಲಂಘಿಸುವ ಒಂದು ಗಂಭೀರ ಸಾಮಾಜಿಕ ಸಮಸ್ಯೆ. ಅಪ್ರಾಪ್ತ ವಯಸ್ಸಿನಲ್ಲಿ ನಡೆಯುವ ವಿವಾಹಗಳು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಮಾನಸಿಕ ಬೆಳವಣಿಗೆಯ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ಈ ಹಿನ್ನೆಲೆಯಲ್ಲಿ, ಬಾಲ್ಯವಿವಾಹವನ್ನು ತಡೆಯುವುದು ಇಂದಿನ ತುರ್ತಿನ ಅವಶ್ಯಕತೆಯಾಗಿದೆ.

    Child Marriage – ಬಾಲ್ಯ ವಿವಾಹಗಳ ಕುರಿತು ಮಾಹಿತಿ ನೀಡಿ

    ಇನ್ನೂ ಈ ಸಂಬಂಧ ಎಲ್ಲಾ ಸಮುದಾಯಗಳ ಧರ್ಮಗುರುಗಳು, ಪಂಡಿತರು, ಮೌಲ್ವಿಗಳು, ಚರ್ಚ್ ಫಾದರ್‍ ಗಳಿಗೆ ಅರಿವು ಮೂಡಿಸಲಾಗಿದೆ. ಸಾಮಾನ್ಯವಾಗಿ ವಿವಾಹಗಳು ನಡೆಯಲು ಆಯಾ ಧರ್ಮಗಳು ಗುರುಗಳು ಅಥವಾ ಪುರೋಹಿತರು ಬೇಕಾಗುತ್ತದೆ. ಆದ್ದರಿಂದ ಈ ಧರ್ಮಗುರುಗಳು ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ಸಿಕ್ಕರೇ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತರುವಂತಹ ಕೆಲಸ ಮಾಡಬೇಕು. ಜೊತೆಗೆ ಪೋಷಕರಿಗೆ ಅಗತ್ಯ ಅರಿವು ಮೂಡಿಸಬೇಕು. ಈಗಾಗಲೇ ಎಲ್ಲಾ ದೇವಾಲಯಗಳು, ಚರ್ಚ್‌ಗಳು, ಮಸೀದಿಗಳ ಎದುರು ಬಾಲ್ಯ ವಿವಾಹಕ್ಕೆ ಅನುಮತಿ ಇಲ್ಲ ಎಂಬ ನಾಮಫಲಕಗಳನ್ನು ಸಹ ಹಾಕಲಾಗಿದೆ. ಈ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು. Read this also : Caste Census: ಕೇಂದ್ರ ಸರ್ಕಾರದ ದಿಟ್ಟ ಹೆಜ್ಜೆ: ಜನಗಣತಿಯೊಂದಿಗೆ ಜಾತಿಗಣತಿಗೂ ಸಮ್ಮತಿ ಸೂಚನೆ…!

    Child Marriage – ಬಾಲ್ಯ ವಿವಾಹ ತಡೆಗೆ ಎಲ್ಲರ ಸಹಕಾರ ಅಗತ್ಯ

    ಇನ್ನೂ ಈ ಅಭಿಯಾನದಡಿ ಕಳೆದೆರಡು ವರ್ಷಗಳಲ್ಲಿ ದೇಶದಾದ್ಯಂತ ಲಕ್ಷಾಂತರ  ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಸುಮಾರು 5 ಕೋಟಿ ಮಂದಿಗೆ ಬಾಲ್ಯ ವಿವಾಹ ವಿರೋಧಿ ಪ್ರಮಾಣ ವಚನವನ್ನು ಬೋಧಿಸಲಾಗಿದೆ. ರೀಡ್ ಸೆಂಟರ್‍ ಸಂಸ್ಥೆಯ ವತಿಯಿಂದ ಕಳೆದ ವರ್ಷ 28 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಇತ್ತಿಚಿಗೆ ಪೋಕ್ಸೋ ಕಾಯ್ದೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಬಹಳಷ್ಟು ಬಾಲ್ಯ ವಿವಾಹಗಳು ನಡೆಯುತ್ತಿಲ್ಲ. ಇದೇ ರೀತಿಯಾಗಿ ಎಲ್ಲರೂ ಸರ್ಕಾರ, ಇಲಾಖೆಗಳೊಂದಿಗೆ ಸಹಕಾರ ನೀಡಿದಾಗ ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದರು.

    Community awareness campaign to prevent child marriage in rural Karnataka

    ಇನ್ನೂ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಅಕ್ಷಯ ತೃತೀಯ ಅಂಗವಾಗಿ ಬಾಲ್ಯ ವಿವಾಹ ಮುಕ್ತ ಭಾರತ ಬಗ್ಗೆ ಧಾರ್ಮಿಖ ಮುಖಂಡರ ಸಭೆಯನ್ನು ನಡೆಸಲಾಯಿತು. ತಾಲೂಕಿನಾದ್ಯಂತ ವಿವಾಹ ಕಾಲದ ಹಿನ್ನೆಲೆಯಲ್ಲಿ ಬಾಲ್ಯವಿವಾಹ ತಡೆಯುವ ಉದ್ದೇಶದಿಂದ ವಿವಿಧ ಧರ್ಮಗಳ ಮದುವೆ ನೆರವೇರಿಸುವ ಪುರೋಹಿತರ ನಡುವೆ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ.

    Akshaya Tritiya 2025 Akshaya Tritiya events Anti-child marriage campaign awareness campaign Child Marriage Child marriage awareness Child marriage prevention Child Protection Child rights Child welfare Children’s rights Community support Education for children Gudibande Health and development Karnataka Karnataka villages Legal awareness Marriage age POCSO Act Prevent child marriage Preventive measures READ Center Religious leaders Religious leaders role Rural India Social Awareness Social issues
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Gadag : ಯುವಕನ ಹಿಂದೆ ಬಿದ್ದ ಮೂರು ಮಕ್ಕಳ ತಾಯಿ, ಅನೈತಿಕ ಸಂಬಂಧ ಕೊಲೆಯಲ್ಲಿ ಅಂತ್ಯ….!

    May 17, 2025

    Love Marriage : ಚಿಕ್ಕಬಳ್ಳಾಪುರದಲ್ಲಿ ನಡೆದ ಮುಸ್ಲಿಂ ಯುವತಿ ಹಿಂದೂ ಯುವಕನ ಪ್ರೇಮ ವಿವಾಹ, ಪೊಲೀಸರ ಭದ್ರತೆ ಕೋರಿದ ನವಜೋಡಿ….!

    May 17, 2025

    B Khata : ಬಿ ಖಾತಾ ಗಡುವು ವಿಸ್ತರಣೆ: ನಿಮ್ಮ ಆಸ್ತಿಯನ್ನು ಸಕ್ರಮಗೊಳಿಸಿಕೊಳ್ಳಲು ಸುವರ್ಣಾವಕಾಶ….!

    May 16, 2025
    Leave A Reply Cancel Reply

    IPL 2025 Live Score
    Don't Miss

    Gadag : ಯುವಕನ ಹಿಂದೆ ಬಿದ್ದ ಮೂರು ಮಕ್ಕಳ ತಾಯಿ, ಅನೈತಿಕ ಸಂಬಂಧ ಕೊಲೆಯಲ್ಲಿ ಅಂತ್ಯ….!

    State May 17, 2025

    Gadag – ಕರ್ನಾಟಕದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಬಳಿ ಪತ್ತೆಯಾಗಿದ್ದ ಅನಾಮಧೇಯ ಮಹಿಳೆಯ ಶವದ ಪ್ರಕರಣ…

    Love Marriage : ಚಿಕ್ಕಬಳ್ಳಾಪುರದಲ್ಲಿ ನಡೆದ ಮುಸ್ಲಿಂ ಯುವತಿ ಹಿಂದೂ ಯುವಕನ ಪ್ರೇಮ ವಿವಾಹ, ಪೊಲೀಸರ ಭದ್ರತೆ ಕೋರಿದ ನವಜೋಡಿ….!

    May 17, 2025

    Viral Video: ಹುಲಿಯನ್ನು ನುಂಗಲು ಯತ್ನಿಸಿದ ಅನಕೊಂಡ, ಕೊನೆಯಲ್ಲಿ ಆಗಿದ್ದೇನು, ವಿಡಿಯೋ ನೋಡಿದೊರೆಲ್ಲಾ ಶಾಕ್…!

    May 16, 2025

    Monkey Waiter : ಬನ್ನಿ ಬನ್ನಿ! ಕೋತಿಗಳು ಊಟ ಬಡಿಸುವ ಜಪಾನ್ ಹೋಟೆಲ್… ಮುಗಿಬೀಳುತ್ತಿರುವ ಜನ…!

    May 16, 2025

    Milk and Rice : ಹಾಲು ಮತ್ತು ಅನ್ನಆರೋಗ್ಯಕ್ಕೆ ಅಮೃತ, ಇಲ್ಲಿದೆ ಪೋಷಕಾಂಶಗಳ ಆಗರ, ಮಾಹಿತಿ ಇಲ್ಲಿದೆ ನೋಡಿ…..!

    May 16, 2025

    Post Office : ಬ್ಯಾಂಕ್ ಎಫ್‌ಡಿಗಿಂತ ಹೆಚ್ಚಿನ ಬಡ್ಡಿ! ಅಂಚೆ ಕಚೇರಿಯ ಈ 5 ಉಳಿತಾಯ ಯೋಜನೆಗಳ ಬಗ್ಗೆ ನಿಮಗೆ ತಿಳಿದಿದೆಯೇ?

    May 16, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.