NIACL ನಲ್ಲಿ ಪದವಿಧರರಿಗೆ ಅವಕಾಶ, 500 ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ, ಡಿ.17 ರಿಂದ ಅರ್ಜಿ ಸಲ್ಲಿಕೆ ಆರಂಭ….!

NIACL – The New India assurance ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. NIACL ನಲ್ಲಿ ಖಾಲಿಯಿರುವ 500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವಿಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿ.17 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಈ ಹುದ್ದೆಗಳಿಗೆ ಏನೆಲ್ಲಾ ನಿಯಮಗಳಿವೆ. ಅರ್ಜಿ ಸಲ್ಲಿಕೆಯ ವಿಧಾನ, ವಯೋಮಿತಿ, ಅರ್ಜಿ ಶುಲ್ಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿ. ನಲ್ಲಿ ಖಾಲಿಯಿರುವ 500 ಹುದ್ದೆಗಳ ನೇಮಕಾತಿ ನಡೆಯಲಿದೆ. NIACL ನಲ್ಲಿ ಖಾಲಿಯಿರುವ 500 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿ.17 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭ ಮಾಡಲಾಗುತ್ತದೆ. ಈ ಅಧಿಸೂಚನೆಗೆ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿ ಇರುವ ನೋಟಿಫಿಕೆಶನ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.

NIACL Recruitment 500 posts 0

NIACL – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

  • NIACL ನ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಗಳಿಂದ ಯಾವುದೇ ಪದವಿ ಪಡೆದಿರಬೇಕು. ತಾಂತ್ರಿಕ ಅಥವಾ ತಾಂತ್ರಿಕೇತರ ವಿಷಯದ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.
  • ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳಾಗಿರಬೇಕು.
  • ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯಸ್ಸು ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.

NIACL – ಪ್ರಮುಖ ದಿನಾಂಕಗಳು ಇಲ್ಲಿವೆ:

  • ವಿವರವಾದ ಅಧಿಸೂಚನೆ ರಿಲೀಸ್ ದಿನ- 17 ಡಿಸೆಂಬರ್ 2024
  • ಅರ್ಜಿ ಆರಂಭ ಆಗುವ ದಿನಾಂಕ- 17 ಡಿಸೆಂಬರ್ 2024
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 01 ಜನವರಿ 2025

NIACL – Important Links :

DescriptionLink
NIACL Assistant Recruitment 2024 Short NoticeNotice
NIACL Assistant Recruitment 2024 Official Notification (Soon)Download Here
NIACL Assistant Recruitment 2024 OLD NotificationOLD Notification
NIACL Assistant Recruitment 2024 Apply Online (From 17.12.2024)Click Here
NIACL Official WebsiteVisit Here

 

Leave a Reply

Your email address will not be published. Required fields are marked *

Next Post

Hindutva: ಹಿಂದುತ್ವ ಒಂದು ಕಾಯಿಲೆ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ…!

Mon Dec 9 , 2024
Hindutva – ಸನಾತನ ಧರ್ಮ, ಹಿಂದೂ ಧರ್ಮದ ಬಗ್ಗೆ ಕೆಲ ನಾಯಕರು ಆಗಾಗ ಕೆಲವೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಕೆಲವು ದಿನಗಳ ಹಿಂದೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಕಾಯಿಲೆಗಳು ಇದ್ದಂತೆ ಅದನ್ನು ನಾಶ ಮಾಡಬೇಕು ಎಂದು ಹೇಳಿಕೆ ನೀಡಿ ಭಾರಿ ವಿವಾದ ಹುಟ್ಟಿಹಾಕಿದ್ದರು. ಇದೀಗ ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ ಇಲ್ತಿಜಾ ಮುಫ್ತಿ ಹಿಂದುತ್ವ (Hindutva) ಒಂದು ಖಾಯಿಲೆ […]
Iltija mufti comments on hindutva 0
error: Content is protected !!