Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»International»Viral Video : ಬಾಂಗ್ಲಾದಲ್ಲಿ ಶಿಕ್ಷಕನನ್ನು ಅವಮಾನಿಸಿದ ವಿದ್ಯಾರ್ಥಿಗಳು, ಹಿಂದೂ ಶಿಕ್ಷಕನಾಗಿದ್ದೆ ತಪ್ಪಾಯ್ತಾ?
    International

    Viral Video : ಬಾಂಗ್ಲಾದಲ್ಲಿ ಶಿಕ್ಷಕನನ್ನು ಅವಮಾನಿಸಿದ ವಿದ್ಯಾರ್ಥಿಗಳು, ಹಿಂದೂ ಶಿಕ್ಷಕನಾಗಿದ್ದೆ ತಪ್ಪಾಯ್ತಾ?

    By by AdminAugust 22, 2024Updated:September 3, 2024No Comments2 Mins Read
    Facebook Twitter Pinterest WhatsApp
    Students insults teacher in bangla

    Viral Video –  ಬಾಂಗ್ಲಾದಲ್ಲಿ ಕೆಲವು ದಿನಗಳ ಹಿಂದೆ ನಡೆದ ಹಿಂಸಾಚಾರದ ಕೆಲವೊಂದು ದೃಶ್ಯಗಳು ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಅದರಲ್ಲೂ ಬಾಂಗ್ಲಾದ ಹಿಂದೂಗಳ ಮೇಲೆ ಧಾಳಿ ನಡೆಯುತ್ತಿದೆ. ಅಲ್ಲಿನ ಹಿಂದೂಗಳ ಮನೆಗಳು, ಹಿಂದೂ ದೇವಾಲಯಗಳನ್ನು ಸಹ ಧ್ವಂಸಗೊಳಿಸಿದ್ದಾರೆ. ಈ ಸಂಬಂಧ ಕೆಲ ಹಿಂದೂ ಸಂಘಟನೆಗಳು ಪ್ರತಿಭಟನೆಗಳೂ ಸಹ ನಡೆಸಿದೆ. ಆದರೂ ಸಹ ಹಿಂದೂಗಳ ಮೇಲಿನ ಧಾಳಿಗಳು (Viral Video) ಕಡಿಮೆಯಾಗುತ್ತಿಲ್ಲ. ಇದೀಗ ಹಿಂದೂ ಶಿಕ್ಷಕ ಎಂಬ ಕಾರಣದಿಂದ ಅಲ್ಲಿನ ಮುಸ್ಲೀಂ ವಿದ್ಯಾರ್ಥಿಗಳು ಶಿಕ್ಷಕನನ್ನು ಘೋರವಾಗಿ ಅವಮಾನಿಸಿದ್ದಾರೆ. ಈ ಸಂಬಂಧ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ (Viral Video) ವೈರಲ್ ಆಗುತ್ತಿದೆ.

    Students insults teacher in bangla

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೋವನ್ನು ಕೋಲ್ಕತ್ತಾದ ಇಸ್ಕಾನ್ ವಕ್ತಾರರೊಬ್ಬರು ಸೋಷಿಯಲ್ ಮಿಡಿಯಾದಲ್ಲಿ (Viral Video) ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮುಸ್ಲೀಂ ವಿದ್ಯಾರ್ಥಿಗಳ ಗುಂಪೊಂದು ಹಿಂದೂ ಎಂಬ ಕಾರಣಕ್ಕೆ ವಿದ್ಯೆ ಕಲಿಸಿಕೊಟ್ಟ ಗುರುಗಳಿಗೆ ಅವಮಾನಿಸಿ ರಾಜಿನಾಮೆ ಕೊಡುವಂತೆ ಒತ್ತಾಯಿಸಿದ ದೃಶ್ಯವನ್ನು (Viral Video) ಈ ವಿಡಿಯೋವನ್ನು ಈ ವಿಡಿಯೋದಲ್ಲಿ ಕಾಣಬಹುದು. ಕೋಲ್ಕತ್ತಾದ ಇಸ್ಕಾನ್ ವಕ್ತಾರ ರಾಧಾರಾಮನ್ ದಾಸ್ ಈ ವಿಡಿಯೋ ಹಂಚಿಕೊಂಡಿದ್ದಾರೆ. ಬಾಂಗ್ಲಾದಲ್ಲಿ ವಿದ್ಯೆ ಕಲಿಸಿದ ಹಿಂದೂ ಶಿಕ್ಷಕನನ್ನು ಮುಸ್ಲೀಂ ವಿದ್ಯಾರ್ಥಿಗಳು (Viral Video) ಅವಮಾನಿಸಿದ್ದಾರೆ ಹಾಗೂ ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಬಾಂಗ್ಲಾದಲ್ಲಿ ಕೆಲಸ ಮಾಡುತ್ತಿರುವ ಹಿಂದೂಗಳ ರಾಜಿನಾಮೆ ಪತ್ರಗಳಿಗೆ ಸಹಿ ಹಾಕುವಂತೆ ಒತ್ತಾಯ ಮಾಡಲಾಗುತ್ತಿದೆ (Viral Video) ಬಾಂಗ್ಲಾದಲ್ಲಿರುವ ಸುಮಾರು 2.5 ಮಿಲಿಯನ್ ಹಿಂದೂಗಳನ್ನು ಕೆಲಸದಿಂದ ತೆಗೆದು ಹಾಕುವುದೇ ಅವರ ಗುರಿಯಾಗಿದೆ ಎಂಬ ಶೀರ್ಷಿಕೆಯನ್ನು (Viral Video) ಬರೆದು ವಿಡಿಯೋ ಹಂಚಿಕೊಂಡಿದ್ದಾರೆ.

    ವಿಡಿಯೋ ಇಲ್ಲಿದೆ ನೋಡಿ: https://x.com/RadharamnDas/status/1826265260828885235

    ಇನ್ನೂ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಕಾಣಿಸುವಂತೆ, ವಿದ್ಯೆ ಕಲಿಸಿಕೊಟ್ಟ ಗುರುವಿನ ಶರ್ಟ್‌ಗೆ ಸಿಗರೇಟ್ ಪ್ಯಾಕೆಟ್ ಪುನ್ ಮಾಡಿದ್ದಾರೆ. ಮಾನವೀಯತೆಯನ್ನು ಮರೆತ ವಿದ್ಯಾರ್ಥಿಗಳು ಶಿಕ್ಷಕನಿಗೆ ಅವಮಾನ ರಾಜಿನಾಮೆ (Viral Video) ನೀಡಲು ಒತ್ತಾಯಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಕಾಣಬಹುದು. ಆದರೆ ತನ್ನ ಕೈಯಲ್ಲಿ ಏನೂ ಮಾಡಲಾದಂತಹ ಅಸಹಾಯಕ ಸ್ಥಿತಿಯಲ್ಲಿ ಶಿಕ್ಷಕ ಕುಳಿತಿರುವುದನ್ನು ಕಂಡರೇ ಕಣ್ಣಂಚಲಿ ನೀರು ತರಿಸುವಂತಿದೆ (Viral Video) ಎಂದು ಹೇಳಬಹುದು. ಕಳೆದ ಆ.21 ರಂದು ಹಂಚಿಕೊಂಡ ಈ ವಿಡಿಯೋ ಲಕ್ಷಗಟ್ಟಲೇ ವೀಕ್ಷಣೆ ಕಂಡಿದೆ. ಜೊತೆಗೆ ಅನೇಕರು ವಿವಿಧ ರೀತಿಯ ಕಾಮೆಂಟ್ ಗಳನ್ನು(Viral Video)  ಹಂಚಿಕೊಂಡಿದ್ದಾರೆ. ಬಾಂಗ್ಲಾದೇಶ ಹಿಂದೂಗಳ ಪಾಲಿಗೆ ನರಕವಾಗಿದೆ ಎಂತಲೂ, ಗುರುಗಳನ್ನು ಅವಮಾನಿಸಿದವರಿಗೆ ತಕ್ಕ ಶಾಸ್ತಿ ಆಗುತ್ತೆ ಎಂದು ಕಾಮೆಂಟ್ ಗಳೂ(Viral Video)  ಸಹ ಹರಿದುಬರುತ್ತಿವೆ.

    bangla Hindus Bangla PM Bangla PM Sheikh Hasina bangladesh News Central Government Hindus Kannada News Sheikh Hasina
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Pakistan : ಪಾಕಿಸ್ತಾನದಲ್ಲಿ ಬೆಚ್ಚಿ ಬೀಳಿಸುವ ಸತ್ಯ: ಶೇ. 82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ ಎಂದ ಪಾಕ್ ಮಾಜಿ ಸಂಸದೆ

    May 17, 2025

    Monkey Waiter : ಬನ್ನಿ ಬನ್ನಿ! ಕೋತಿಗಳು ಊಟ ಬಡಿಸುವ ಜಪಾನ್ ಹೋಟೆಲ್… ಮುಗಿಬೀಳುತ್ತಿರುವ ಜನ…!

    May 16, 2025

    Balochistan :  ಪಾಕಿಸ್ತಾನಕ್ಕೆ ಭಾರತದ ತಿರುಗೇಟು – ಸ್ವತಂತ್ರ ದೇಶ ಘೋಷಿಸಿಕೊಂಡ ಬಲೂಚಿಸ್ತಾನ….!

    May 15, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.